ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.


ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am