ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.


ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm