ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.


ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm