ಬ್ರೇಕಿಂಗ್ ನ್ಯೂಸ್
05-06-24 06:12 pm Udupi Correspondent ಕರಾವಳಿ
ಉಡುಪಿ, ಜೂನ್ 5: ಲೋಕಸಭಾ ಫಲಿತಾಂಶದಲ್ಲಿ ಸೋಲಾದ ಬೆನಲ್ಲೇ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ.
ಜಾಲತಾಣದಲ್ಲಿ ʼಗೋ ಬ್ಯಾಕ್ʼ ಅಭಿಯಾನ ಆರಂಭಿಸಿದ್ದು ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿಗೆ ಜಿಲ್ಲಾ ಉಸ್ತುವಾರಿ ಸಚಿವರು ಕಾರಣ ಎಂದು ಗರಂ ಆಗಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದು ಸಮಸ್ಯೆ ಆದಾಗ ನೀವು ಬರೋದೆ ಇಲ್ಲ. ಉಡುಪಿ ಜಿಲ್ಲೆಗೆ ನಿಮ್ಮ ಕೊಡುಗೆ ಏನೂ ಇಲ್ಲ. ಜಿಲ್ಲಾ ಕಾಂಗ್ರೆಸ್ ನಾಯಕರು ಬಿಜೆಪಿ ಜೊತೆಗೆ ಒಳಗಿಂದೊಳಗೆ ಒಳ ಒಪ್ಪಂದ ಮಾಡಿದ್ದಾರೆ. ಕಾರ್ಯಕರ್ತರು ಮಾತ್ರ ಹಗಲು ರಾತ್ರಿ ಕೆಲಸ ಮಾಡುತ್ತಿರಬೇಕು ಎಂದು ಬರೆದುಕೊಂಡಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯವೈಖರಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಲತಾಣದಲ್ಲಿ ಕೈ ಕಾರ್ಯಕರ್ತರ ಗೋ ಬ್ಯಾಕ್ ಪೋಸ್ಟರ್ ವೈರಲ್ ಆಗಿದೆ.
ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಐದಕ್ಕೆ ಐದು ಸ್ಥಾನದಲ್ಲೂ ಸೋಲಾಗಿದೆ. ಎರಡು ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ. ನಗರಸಭೆ, ಪುರಸಭೆ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಇದಕ್ಕೆಲ್ಲ ಕಾಂಗ್ರೆಸ್ ನಾಯಕರ ನಿರ್ಲಕ್ಷ್ಯವೇ ಕಾರಣವೆಂದು ಆಕ್ರೋಶ ಹೊರಹಾಕಿದ್ದಾರೆ.
Go back camping starts against Laxmi Hebbalkar, says she’s the reason for congress defeat in lok sabha elections in Udupi. Social media post against Laxmi Hebbalkar has gone viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am