ಬ್ರೇಕಿಂಗ್ ನ್ಯೂಸ್
05-06-24 06:12 pm Udupi Correspondent ಕರಾವಳಿ
ಉಡುಪಿ, ಜೂನ್ 5: ಲೋಕಸಭಾ ಫಲಿತಾಂಶದಲ್ಲಿ ಸೋಲಾದ ಬೆನಲ್ಲೇ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ.
ಜಾಲತಾಣದಲ್ಲಿ ʼಗೋ ಬ್ಯಾಕ್ʼ ಅಭಿಯಾನ ಆರಂಭಿಸಿದ್ದು ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿಗೆ ಜಿಲ್ಲಾ ಉಸ್ತುವಾರಿ ಸಚಿವರು ಕಾರಣ ಎಂದು ಗರಂ ಆಗಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದು ಸಮಸ್ಯೆ ಆದಾಗ ನೀವು ಬರೋದೆ ಇಲ್ಲ. ಉಡುಪಿ ಜಿಲ್ಲೆಗೆ ನಿಮ್ಮ ಕೊಡುಗೆ ಏನೂ ಇಲ್ಲ. ಜಿಲ್ಲಾ ಕಾಂಗ್ರೆಸ್ ನಾಯಕರು ಬಿಜೆಪಿ ಜೊತೆಗೆ ಒಳಗಿಂದೊಳಗೆ ಒಳ ಒಪ್ಪಂದ ಮಾಡಿದ್ದಾರೆ. ಕಾರ್ಯಕರ್ತರು ಮಾತ್ರ ಹಗಲು ರಾತ್ರಿ ಕೆಲಸ ಮಾಡುತ್ತಿರಬೇಕು ಎಂದು ಬರೆದುಕೊಂಡಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯವೈಖರಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಲತಾಣದಲ್ಲಿ ಕೈ ಕಾರ್ಯಕರ್ತರ ಗೋ ಬ್ಯಾಕ್ ಪೋಸ್ಟರ್ ವೈರಲ್ ಆಗಿದೆ.
ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಐದಕ್ಕೆ ಐದು ಸ್ಥಾನದಲ್ಲೂ ಸೋಲಾಗಿದೆ. ಎರಡು ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ. ನಗರಸಭೆ, ಪುರಸಭೆ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಇದಕ್ಕೆಲ್ಲ ಕಾಂಗ್ರೆಸ್ ನಾಯಕರ ನಿರ್ಲಕ್ಷ್ಯವೇ ಕಾರಣವೆಂದು ಆಕ್ರೋಶ ಹೊರಹಾಕಿದ್ದಾರೆ.
Go back camping starts against Laxmi Hebbalkar, says she’s the reason for congress defeat in lok sabha elections in Udupi. Social media post against Laxmi Hebbalkar has gone viral on social media.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm