ಬ್ರೇಕಿಂಗ್ ನ್ಯೂಸ್
04-12-20 11:05 pm Mangaluru Correspondent ಕರಾವಳಿ
ಮಂಗಳೂರು, ಡಿ. 4: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ , ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಕೃಷ್ಣಪ್ಪ ಮೆಂಡನ್ (88) ಶುಕ್ರವಾರ ಮುಂಜಾನೆ ಅಳಪೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ನಗರ ಪಾಲಿಕೆ ಕಂಕನಾಡಿ ಅಳಪೆ ವಾರ್ಡ್ ನಿಂದ ನಾಲ್ಕು ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದು, ಮೇಯರ್ ಆಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಸಜ್ಜನ ರಾಜಕಾರಣಿಯೆಂದೇ ಗುರುತಿಸಲ್ಪಟ್ಟಿದ್ದರು.
ಅತ್ತಾವರ ಶ್ರೀ ವಿಷ್ಣುಮೂರ್ತಿ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಶ್ವರರಾಗಿದ್ದರು. ಅಳಪೆ ಕರ್ಮಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಕಂಕನಾಡಿ ಯುವಕ ವೃಂದದ ಸ್ಥಾಪಕ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ದ.ಕ. ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷರಾಗಿ ಸಾಮಾಜಿಕ ಮುಖಂಡರಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಶಾಸಕ ಯು.ಟಿ.ಖಾದರ್, ಐವನ್ ಡಿಸೋಜ, ಮಾಜಿ ಶಾಸಕ ಮೊಯಿದೀನ್ ಬಾವ ಅಂತಿಮ ನಮನ ಸಲ್ಲಿಸಿದರು.
ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಹಿಲ್ಡಾ ಆಳ್ವ, ಭಾಸ್ಕರ್ ಮೊಯ್ಲಿ, ಜೇಸಿಂತ ಆಲ್ಫ್ರೆಡ್, ಮಂಗಳೂರು ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್, ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ಸಲೀಮ್, ಕಾರ್ಪೊರೇಟರ್ ಗಳಾದ ಪ್ರವೀಣ್ ಚಂದ್ರ ಆಳ್ವ, ಕೇಶವ ಮರೋಳಿ, ಅಶ್ರಫ್, ವಿರೋಧ ಪಕ್ಷದ ನಾಯಕ ಅಬ್ದುಲ್ ರಾವೂಫ್, ರೂಪಶ್ರೀ ಪೂಜಾರಿ, ಸಂದೀಪ್ ಗರೋಡಿ ಮಾಜಿ ಕಾರ್ಪೊರೇಟರ್ ಗಳಾದ ಪದ್ಮನಾಭ ಅಮೀನ್, ಆಶಾ ಡಿಸಿಲ್ವ, ಪ್ರಕಾಶ್ ಪಡೀಲ್ ಮತ್ತು ಟಿ.ಕೆ. ಸುಧೀರ್, ಡೆನ್ನಿಸ್ ಡಿಸಿಲ್ವಾ ಮತ್ತಿತರರು ಅಂತಿಮ ದರ್ಶನ ಪಡೆದರು.
The former Mayor K. Krishnappa Mendon died here on Friday. He was 88 and is survived by his wife and two daughters.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am