ಬ್ರೇಕಿಂಗ್ ನ್ಯೂಸ್
05-12-20 09:12 am Mangaluru Correspondent ಕರಾವಳಿ
ಉಳ್ಳಾಲ, ಡಿ.5: ನಿನ್ನೆ ಸಂಜೆ ಕುಂಪಲ, ಬೈಪಾಸ್ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪಿಯು ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಬೈಪಾಸ್ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಶೀರ್ ಅಹ್ಮದ್ ಮತ್ತು ರಿಯಾನ ದಂಪತಿಗಳ ಹಿರಿಯ ಪುತ್ರ ಅಯಾನ್ (16) ಮೃತಪಟ್ಟ ಬಾಲಕ.
ನಿನ್ನೆ ಸಂಜೆ ಅಯಾನ್ ತನ್ನ ಮನೆಯ ಮುಂಭಾಗದಲ್ಲೇ ಹೆದ್ದಾರಿ ದಾಟುತ್ತಿದ್ದ ವೇಳೆ ತಲಪಾಡಿಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ರಿಟ್ಝ್ ಕಾರು ಬಲವಾಗಿ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಟೆಲಿಪೋನ್ ತಂತಿ ಕಂಬಕ್ಕೆ ಬಡಿದು ನಿಂತಿತ್ತು.
ಬಶೀರ್ ಅಹ್ಮದ್ ,ರಿಯಾನ ದಂಪತಿಗಳ ಇಬ್ಬರು ಮಕ್ಕಳಲ್ಲಿ ಅಯಾನ್ ಪ್ರೆಸ್ಟೀಜ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದು, ತಂಗಿ ಹೈಸ್ಕೂಲ್ ಓದುತ್ತಿದ್ದಾಳೆ. ಅಯಾನ್ ಸಾವಿನಿಂದ ಮನೆಯಲ್ಲಿ ದು:ಖ ಮಡುಗಟ್ಟಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Also Read: ಉಳ್ಳಾಲ : ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ; ಬಾಲಕ ಗಂಭೀರ
A 16-year-old boy who suffered serious injuries after a car hit him while he was crossing the road at Kumpala on national highway 66 on Friday, December 4.breathed his lost in the private hospital here in Mangalore.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am