ಬ್ರೇಕಿಂಗ್ ನ್ಯೂಸ್
05-12-20 09:12 am Mangaluru Correspondent ಕರಾವಳಿ
ಉಳ್ಳಾಲ, ಡಿ.5: ನಿನ್ನೆ ಸಂಜೆ ಕುಂಪಲ, ಬೈಪಾಸ್ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪಿಯು ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಬೈಪಾಸ್ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಶೀರ್ ಅಹ್ಮದ್ ಮತ್ತು ರಿಯಾನ ದಂಪತಿಗಳ ಹಿರಿಯ ಪುತ್ರ ಅಯಾನ್ (16) ಮೃತಪಟ್ಟ ಬಾಲಕ.


ನಿನ್ನೆ ಸಂಜೆ ಅಯಾನ್ ತನ್ನ ಮನೆಯ ಮುಂಭಾಗದಲ್ಲೇ ಹೆದ್ದಾರಿ ದಾಟುತ್ತಿದ್ದ ವೇಳೆ ತಲಪಾಡಿಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ರಿಟ್ಝ್ ಕಾರು ಬಲವಾಗಿ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಟೆಲಿಪೋನ್ ತಂತಿ ಕಂಬಕ್ಕೆ ಬಡಿದು ನಿಂತಿತ್ತು.
ಬಶೀರ್ ಅಹ್ಮದ್ ,ರಿಯಾನ ದಂಪತಿಗಳ ಇಬ್ಬರು ಮಕ್ಕಳಲ್ಲಿ ಅಯಾನ್ ಪ್ರೆಸ್ಟೀಜ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದು, ತಂಗಿ ಹೈಸ್ಕೂಲ್ ಓದುತ್ತಿದ್ದಾಳೆ. ಅಯಾನ್ ಸಾವಿನಿಂದ ಮನೆಯಲ್ಲಿ ದು:ಖ ಮಡುಗಟ್ಟಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Also Read: ಉಳ್ಳಾಲ : ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ; ಬಾಲಕ ಗಂಭೀರ
A 16-year-old boy who suffered serious injuries after a car hit him while he was crossing the road at Kumpala on national highway 66 on Friday, December 4.breathed his lost in the private hospital here in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am