ಬ್ರೇಕಿಂಗ್ ನ್ಯೂಸ್
07-06-24 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ನಗರದ ಏರ್ಪೋರ್ಟ್ ರಸ್ತೆಯ ಪದವಿನಂಗಡಿ ಬಳಿ ಗುರುವಾರ ತಡರಾತ್ರಿ ಸ್ಕೂಟರನ್ನು ಅತಿ ವೇಗವಾಗಿ ಚಲಾಯಿಸಿ ಯುವಕನೊಬ್ಬ ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಕಾವೂರು ನಿವಾಸಿ ಶಶಾಂಕ್ (23) ಮೃತ ಯುವಕ. ಈತ ರಾತ್ರಿ 11.30ರ ಸುಮಾರಿಗೆ ಕೆಪಿಟಿ ಕಡೆಯಿಂದ ಪದವಿನಂಗಡಿ ಕಡೆಗೆ ಸ್ಕೂಟರಿನಲ್ಲಿ ತೆರಳಿದ್ದು ಮೇರಿಹಿಲ್ ಜಂಕ್ಷನ್ ಬಳಿಯ ನೆಕ್ಸಾ ಶೋರೂಮ್ ಎದುರುಗಡೆಯಲ್ಲಿ ಓವರ್ ಟೇಕ್ ಮಾಡಲು ಹೋಗಿ ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿಯಾಗಿದ್ದಾನೆ. ಈ ವೇಳೆ, ಯುವಕನ ತಲೆ ನೇರವಾಗಿ ರಸ್ತೆ ನಡುವಿನ ಲೈಟ್ ಕಂಬಕ್ಕೆ ಹೊಡೆದಿದ್ದು ತೀವ್ರ ಏಟು ತಗಲಿ ರಸ್ತೆಗೆ ಉರುಳಿದ್ದಾನೆ. ಸ್ಕೂಟರ್ 15 ಮೀಟರ್ ಮುಂದಕ್ಕೆ ಹೋಗಿ ಬಿದ್ದಿದೆ. ಕೂಡಲೇ ಸ್ಥಳೀಯರು ಸೇರದ್ದು ಯುವಕನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಧ್ಯರಾತ್ರಿ 12.30ರ ಸುಮಾರಿಗೆ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಪಕ್ಕದ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದ್ದು ಅಪಘಾತದ ದೃಶ್ಯ ಸೆರೆಯಾಗಿದೆ.
Mangalore Maryhill accident, 23 year old boy killed after bike hits pole. The deceased has been identified as Shashank from Kavoor. The video of this has gone viral on social media.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm