ಬ್ರೇಕಿಂಗ್ ನ್ಯೂಸ್
08-06-24 11:44 am Mangalore Correspondent ಕರಾವಳಿ
ಮಂಗಳೂರು, ಜೂನ್ 8: ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಭಾಷಾ ನೀತಿಯಂತೆ ನಗರದಲ್ಲಿನ ಎಲ್ಲಾ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವ್ಯವಹಾರಗಳ ಉದ್ದಿಮೆಗಳು, ಸಂಸ್ಥೆಗಳು, ಟ್ರಸ್ಟ್ , ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆ, ಲ್ಯಾಬೊರೇಟರಿ, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್ ಗಳು ಮತ್ತಿತರ ಎಲ್ಲ ಸಂಘ, ಸಂಸ್ಥೆ, ಅಂಗಡಿಗಳ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಲವೊಂದು ಉದ್ದಿಮೆದಾರರು ಪಾಲಿಕೆ ಆದೇಶವನ್ನು ಉಲ್ಲಂಘಿಸಿ ಅಂಗ್ಲ ಭಾಷೆಯಲ್ಲಿ ನಾಮಫಲಕ ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ, ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಗಿಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ.
The Commissioner of Mangaluru City Corporation has warned commercial establishments in the city that do not display nameboards written in Kannada, stating that they would have to face action as strict as cancellation of their licences.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am