ಬ್ರೇಕಿಂಗ್ ನ್ಯೂಸ್
09-06-24 09:16 pm Mangalore Correspondent ಕರಾವಳಿ
ಮಂಗಳೂರು, ಜೂನ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ್ದು, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಮಾಚಲ ಪ್ರದೇಶ ಮೂಲದ ಜೆಪಿ ನಡ್ಡಾ 2019ರ ಜೂನ್ 19ರಂದು ಬಿಜೆಪಿ ಅಧ್ಯಕ್ಷರಾಗಿದ್ದರು. ಅಮಿತ್ ಷಾ ಬಳಿಕ ಪಕ್ಷದ ಚುಕ್ಕಾಣಿ ಹಿಡಿದಿದ್ದ ಅವರು ರಾಷ್ಟ್ರೀಯ ನೆಲೆಯಲ್ಲಿ ಆಕರ್ಷಣೆ ಮೂಡಿಸಿದ್ದರು. 2014ರಲ್ಲಿ ಮೋದಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ನಡ್ಡಾ ಕರ್ತವ್ಯ ನಿರ್ವಹಿಸಿದ್ದರು.
ಈ ಬಾರಿ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ಅನುರಾಗ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿಲ್ಲ. ಅವರ ಬದಲಿಗೆ, ಜೆಪಿ ನಡ್ಡಾಗೆ ಅವಕಾಶ ನೀಡಿದ್ದು, ಅನುರಾಗ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ. ಜೆಪಿ ನಡ್ಡಾ ಅವಧಿ ಇದೇ ಜೂನ್ ತಿಂಗಳಿಗೆ ಅಂತ್ಯಗೊಳ್ಳುವುದರಿಂದ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತು ಕೇಳಿಬಂದಿತ್ತು. ಅದಕ್ಕೂ ಮೊದಲೇ ಪಕ್ಷದ ಹುದ್ದೆಗೆ ರಾಜಿನಾಮೆ ಕೊಟ್ಟು ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಜೆಪಿ ನಡ್ಡಾ ಸ್ಥಾನ ತೆರವಾಗಿದ್ದರಿಂದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ಎದ್ದಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ಸಂಸದರಾಗಿ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೇರಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಾರಿ ಕೇಂದ್ರ ಸಚಿವರಾಗಿ ಚೌಹಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
BJP chief JP Nadda is back in Prime Minister Narendra Modi's cabinet, which has taken charge for a historic third term. Along with PM Modi, seventy-one ministers took oath at the Rashtrapati Bhavan today.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am