ಬ್ರೇಕಿಂಗ್ ನ್ಯೂಸ್
10-06-24 08:09 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ನಾಗಾಲ್ಯಾಂಡ್ ರಾಜಧಾನಿ ಕೊಹಿಮಾದಲ್ಲಿ ಜೆಸೂಟ್ ಚರ್ಚ್ ಪಾದ್ರಿಯಾಗಿದ್ದ ಮಂಗಳೂರು ಮೂಲದ ಆನಂದ್ ಪಿರೇರಾ(56) ಅವರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.
1986ರಲ್ಲಿ ಜೆಸೂಟ್ ಸೊಸೈಟಿಗೆ ಸೇರ್ಪಡೆಯಾಗಿದ್ದ ಆನಂದ್ ಪಿರೇರಾ ಅವರು 1995ರಲ್ಲಿ ಈಶಾನ್ಯ ಭಾರತದಲ್ಲಿ ಜೆಸೂಟ್ ಸೇವೆಗೆ ನಿಯೋಜನೆಗೊಂಡಿದ್ದರು. 2000ನೇ ಇಸವಿಯಲ್ಲಿ ಆನಂದ್ ಪಿರೇರಾ ಪಾದ್ರಿಯಾಗಿ ಸೇವೆ ಆರಂಭಿಸಿದ್ದರು. ಮಂಗಳೂರಿನ ಹೆಸರಾಂತ ಪಿರೇರಾ ಹೊಟೇಲ್ ಮಾಲೀಕ ದಿವಂಗತ ಚಾರ್ಲ್ಸ್ ಪಿರೇರಾ ಅವರ ಪುತ್ರನಾಗಿದ್ದು ಇವರ ತಾಯಿ ಜಾನೆಟ್ ಪಿರೇರಾ ಸೈಂಟ್ ಅಲೋಶಿಯಸ್ ಕಾಲೇಜು ಪ್ರೈಮರಿ ಸ್ಕೂಲ್ ನಲ್ಲಿ ಮುಖ್ಯ ಶಿಕ್ಷಕರಾಗಿ ನಿವೃತ್ತಿಯಾಗಿದ್ದಾರೆ.
2010ರಲ್ಲಿ ಆನಂದ್ ಪಿರೇರಾ ಅವರು ನೆಬ್ರಾಸ್ಕದ ಕ್ರೆಗ್ಟನ್ ಯುನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ಅದರ ಬೆನ್ನಲ್ಲೇ ಉನ್ನತ ಅಧ್ಯಯನ ಮಾಡಿ ಪುಣೆ ಯುನಿವರ್ಸಿಟಿಯಿಂದ ಸಮಾಜಶಾಸ್ತ್ರ ವಿಷಯದಲ್ಲಿ ಪಿಎಚ್ ಡಿ ಗಳಿಸಿದ್ದರು. 2017-19ರಲ್ಲಿ ಮಣಿಪುರದ ಮೊಯಿರಾಂಗ್ ನಲ್ಲಿ ಸೈಂಟ್ ಕ್ಸೇವಿಯರ್ ಹೈಸ್ಕೂಲ್ ನಲ್ಲಿ ಪ್ರಿನ್ಸಿಪಾಲ್ ಆಗಿದ್ದರು. 2019ರಲ್ಲಿ ಅಸ್ಸಾಂ ರಾಜ್ಯದ ಗುವಾಹಟಿಯ ಜೆಸೂಟ್ ಹೌಸ್ ಕಮ್ಯುನಿಟಿ ಇದರ ಮುಖ್ಯಸ್ಥರಾಗಿ ಮತ್ತು ರೀಜನ್ ಡೆವಲಪ್ಮೆಂಟ್ ಡೈರೆಕ್ಟರ್ ಆಗಿಯೂ ಕರ್ತವ್ಯದಲ್ಲಿದ್ದರು. 2023ರಲ್ಲಿ ಜೆಸೂಟ್ಸ್ ಅರುಣಾಚಲ ಮಿಶನ್ ವಿಭಾಗದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದರು. ಇದಲ್ಲದೆ, ನಾಗಾಲ್ಯಾಂಡಿನ ಕೊಹಿಮಾದಲ್ಲಿ ಜೆಸೂಟ್ ರೀಜನ್ ಇದರ ಮುಖ್ಯಸ್ಥರಾಗಿಯೂ ಜವಾಬ್ದಾರಿ ಹೊಂದಿದ್ದರು.
Mangalore son of pereira hotel owner Father Anand Pereira SJ dies of heart attack in Nagaland. Father Anand Pereira, SJ was currently rector of St. Paul Institute of Education Phesama in Kohima, Father Anand Pereira SJ is the son of the late Ignatius ('Inasam' - Pereira Hotel)
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm