ಬ್ರೇಕಿಂಗ್ ನ್ಯೂಸ್
05-12-20 11:08 am Mangalore Correspondent ಕರಾವಳಿ
ಮಂಗಳೂರು, ಡಿ.5 : ಬಂದರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ವೊಂದರ ಫ್ಯಾನ್ಗೆ ಸಿಕ್ಕಿದ ಹಗ್ಗವನ್ನು ತೆಗೆಯಲೆಂದು ನೀರಿಗೆ ಇಳಿದಿದ್ದ ಕಾರ್ಮಿಕ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಾರೆ.
ತಮಿಳುನಾಡಿನ ಅರ್ಜುನ್ (40) ಎಂಬವರೇ ನಾಪತ್ತೆಯಾದ ಕಾರ್ಮಿಕ ಎಂದು ತಿಳಿದುಬಂದಿದೆ.
ಉಳ್ಳಾಲ ರಾಜೇಶ್ ಎಂಬವರಿಗೆ ಸೇರಿದ ‘ಸ್ನೇಹ ಶ್ರೇಯಸ್’ ಹೆಸರಿನ ಟ್ರಾಲ್ ಬೋಟು ಮೀನುಗಾರಿಕೆ ಹೊರಡಲು ಸಿದ್ಧವಾಗಿತ್ತು. ಆದರೆ ಬೋಟಿನ ಫ್ಯಾನ್ನ ರೆಕ್ಕೆಗೆ ಹಗ್ಗ ಸಿಕ್ಕಿಕೊಂಡಿದೆ ಎಂಬ ಸಂಶಯದ ಮೇರೆಗೆ ಅದನ್ನು ತೆಗೆಯಲು ಹೋದ ವ್ಯಕ್ತಿ ವಾಪಸಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ತಣ್ಣೀರು ಬಾವಿಯ ಮುಳುಗು ತಜ್ಞರ ತಂಡದ ನೆರವಿನಿಂದ ಅವರ ಪತ್ತೆ ಕಾರ್ಯ ನಡೆದಿತ್ತು.
Fishermen who went to repair the fan of the boat underneath the water is said to be missing in the Mangalore Fishing Harbour.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am