ಬ್ರೇಕಿಂಗ್ ನ್ಯೂಸ್
11-06-24 10:36 pm Mangalore Correspondent ಕರಾವಳಿ
ಮಂಗಳೂರು, ಜೂನ್ 11: ರಸ್ತೆ ಗುಂಡಿ ಇದೆಯೆಂದು ಕಂಟೇನರ್ ಲಾರಿ ಹಠಾತ್ ಬ್ರೇಕ್ ಹಾಕಿದ್ದು ಹೆಜಮಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾಗಿದ್ದು, ಹಿಂದಿನಿಂದ ಅತಿ ವೇಗದಲ್ಲಿದ್ದ ಬಸ್ ಲಾರಿಗೆ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಸ್ ಮತ್ತು ಲಾರಿ ಪಡುಬಿದ್ರೆ ಕಡೆಯಿಂದ ಮಂಗಳೂರಿನತ್ತ ಬರುತ್ತಿತ್ತು. ಹೆದ್ದಾರಿಯಲ್ಲಿ ಹೆಜಮಾಡಿ ತಲುಪುತ್ತಿದ್ದಂತೆ ಎದುರಿನಲ್ಲಿ ದೊಡ್ಡ ಗುಂಡಿ ಬಿದ್ದಿರುವುದನ್ನು ನೋಡಿ ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ. ಹಿಂದಿನಿಂದ ವೇಗವಾಗಿ ಬರುತ್ತಿದ್ದ ಉಡುಪಿ- ಮಂಗಳೂರು ಎಕ್ಸ್ ಪ್ರೆಸ್ ಬಸ್ ನೇರವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಗುದ್ದಿದ ರಭಸಕ್ಕೆ ಬಸ್ಸಿನ ಮುಂಭಾಗ ಪೂರ್ತಿ ಅಪ್ಪಚ್ಚಿಯಾಗಿದ್ದು ಲಾರಿಯ ಒಳಗೆ ಹೋಗಿತ್ತು.



ಬಸ್ಸಿನಲ್ಲಿದ್ದ ಚಾಲಕ ಸಹಿತ 15ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದಾರೆ. ಪಡುಬಿದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆದ್ದಾರಿ ಟೋಲ್ ವಸೂಲಿ ಮಾಡುವ ರಸ್ತೆಯಲ್ಲಿ ಗುಂಡಿ ಬಿದ್ದ ಪರಿಣಾಮ ಭೀಕರ ಅಪಘಾತವಾಗಿದ್ದು, ಅಮಾಯಕರು ಗಾಯಗೊಂಡಿದ್ದಾರೆ.
A major accident occurred near the Hejamady toll plaza involving a private express bus and a trailer lorry, resulting in injuries to around 15 bus passengers. According to sources, the trailer lorry driver abruptly stopped the vehicle on the national highway after noticing a pothole. The bus, which was following closely behind, collided with the trailer.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm