ಬ್ರೇಕಿಂಗ್ ನ್ಯೂಸ್
12-06-24 08:24 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣದಲ್ಲಿ ಮತ್ತೆ ಏಳು ಮಂದಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 13ಕ್ಕೇರಿದೆ.
ತಾಜುದ್ದೀನ್ ಅಲಿಯಾಸ್ ಸಾದಿಕ್, ಸರ್ವಾನ್, ಮುಬಾರಕ್, ಅಶ್ರಫ್, ತಲ್ಲತ್, ಇಮ್ರಾನ್, ಕೋಲಿ ಇರ್ಶಾದ್ ಬಂಧಿತರು. ಇದಕ್ಕೂ ಮುನ್ನ ಆರು ಮಂದಿಯನ್ನು ಬಂಧಿಸಲಾಗಿತ್ತು. ಶಾಕೀರ್, ಅಬ್ದುಲ್ ರಜಾಕ್, ಅಬುಬಕ್ಕರ್ ಸಿದ್ದಿಕ್, ಸವಾದ್, ಮೋನು, ಅಬೂಬಕ್ಕರ್ ಎಂಬವರನ್ನು ಬಂಧನ ಮಾಡಲಾಗಿತ್ತು.
ಬೋಳಿಯಾರು ಬಾರ್ ಮುಂಭಾಗದಲ್ಲಿ ಹಲ್ಲೆ ಮತ್ತು ಚೂರಿ ಇರಿತ ಘಟನೆ ನಡೆದಿತ್ತು. ಇದರ ದೃಶ್ಯ ಬಾರ್ ನಲ್ಲಿದ್ದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ದಾಖಲಾಗಿತ್ತು. ಸಿಸಿ ಟಿವಿಯ ಡಿವಿಆರ್ ಅನ್ನು ಪೊಲೀಸರು ಒಯ್ದಿದ್ದು ಅದರಲ್ಲಿ ದಾಖಲಾಗಿರುವ ದೃಶ್ಯವನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚೂರಿ ಇರಿತ ಸಂಬಂಧಿಸಿ ಮೂರು ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.
ಚೂರಿ ಇರಿತ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಮಂಗಳೂರಿಗೆ ಬಂದು ಪೊಲೀಸರು ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿಕಾರುತ್ತಿದ್ದು, ಇದರಿಂದಾಗಿ ಇರಿತ ಘಟನೆ ರಾಜ್ಯ ಸರಕಾರಕ್ಕೂ ಗಂಟಲಲ್ಲಿ ಸಿಕ್ಕಿಕೊಂಡ ಸ್ಥಿತಿಯಾಗಿಸಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ಪೊಲೀಸರ ಮೂಲಕ ಶಿಸ್ತು ಕ್ರಮಕ್ಕೆ ಸೂಚನೆ ನೀಡಲಾಗಿದೆ. ಆದರೆ, ಇದೇ ವೇಳೆ, ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ಹೇಳಿ ಕೌಂಟರ್ ಕೇಸು ಹಾಕಿರುವುದು ಪೊಲೀಸರಿಗೆ ತಲೆನೋವಾಗಿಸಿದೆ.
Mangalore Boliyar Stabbing case, another seven arrested by police. In connection with the two BJP workers' stabbing incident registered under Cr. No. 80/24 at Konaje Police Station in connection with the Boliyar mosque altercation , authorities have secured seven more accused on Wednesday, June 12.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm