ಬ್ರೇಕಿಂಗ್ ನ್ಯೂಸ್
16-06-24 06:13 pm Mangalore Correspondent ಕರಾವಳಿ
ಮಂಗಳೂರು, ಜೂನ್.16: ನಗರದ ದೇರೆಬೈಲು ಹೋಲಿ ರಿಡೀಮರ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿರುವ ಫಾದರ್ ಜೋಸೆಫ್ ಮಾರ್ಟಿಸ್ ಇಂದು ಬೆಳಗ್ಗೆ ಮಾಸ್ (ಪ್ರಾರ್ಥನೆ) ನಡೆಸುತ್ತಿದ್ದಾಗ ಕುಸಿದು ಬಿದ್ದು ಅಸ್ವಸ್ಥಕ್ಕೊಳಗಾದ ಘಟನೆ ನಡೆದಿದೆ.
ಬೆಳಗ್ಗೆ 11.30ಕ್ಕೆ ಫಾದರ್ ಇತರ ಭಕ್ತರ ಜೊತೆಗೆ ಒಂದು ಗಂಟೆಯ ಇಂಗ್ಲಿಷ್ ಮಾಸ್ ನಡೆಸುತ್ತಿದ್ದರು. 12 ಗಂಟೆ ಸುಮಾರಿಗೆ ಫಾದರ್ ಮಾರ್ಟಿಸ್ ಹಠಾತ್ ಕುಸಿದು ಬಿದ್ದಿದ್ದು ಅಲ್ಲಿದ್ದವರು ಹೃದಯಾಘಾತ ಆಗಿದೆಯೆಂದು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಬಳಿಕ ಅವರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಒಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಹೃದಯಾಘಾತ ಆಗಿಲ್ಲ. ಬಿಪಿ ಡೌನ್ ಆಗಿ ಕುಸಿದು ಬಿದ್ದಿದ್ದಾರೆ ಎಂದು ತಿಳಿಸಿದ್ದಾರೆ.
ಮಾರ್ಟಿಸ್ ಅವರಿಗೆ ಮೂರು ದಿನಗಳಿಂದ ಜ್ವರ ಇತ್ತು. ಹೀಗಾಗಿ ತೀವ್ರ ವೀಕ್ನೆಸ್ ಮತ್ತು ಬಿಪಿ ಡೌನ್ ಆಗಿ ಕುಸಿದು ಬಿದ್ದಿದ್ದಾರೆ. ಫಾದರ್ ಅಸ್ವಸ್ಥಗೊಂಡಿದ್ದರಿಂದ ಮಾಸ್ ಅರ್ಧದಲ್ಲಿ ನಿಂತಿತ್ತು. ಬಳಿಕ ಬೋಳಾರ ಚರ್ಚಿನ ಫಾದರ್ ಬಂದು ಅರ್ಧಕ್ಕೆ ಉಳಿದಿದ್ದ ಮಾಸ್ ಅನ್ನು ಪೂರ್ತಿ ಮಾಡಿದ್ದಾರೆ.
Mangalore Derebail church priest Joseph Martis collapses during mass, admitted to hospital. During the English mass the priest suddenly collapsed as he was suffering from high fever, later few devotees tried to do CPR thinking he had heart attack, later he was admitted to private hospital where he was having low BP. Priest is said to be out of danger.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm