ಬ್ರೇಕಿಂಗ್ ನ್ಯೂಸ್
16-06-24 10:40 pm Mangalore Correspondent ಕರಾವಳಿ
ಪುತ್ತೂರು, ಜೂನ್ 16: ಆಲ್ಟೋ ಕಾರು ಮತ್ತು ಬೊಲೆರೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿ ಇಬ್ಬರು ಸಾವನಪ್ಪಿದ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಬಳಿಯ ಶೇಖಮಲೆ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ತ್ಯಾಗತ್ತೂರು ನಿವಾಸಿಗಳಾದ ಲೋಕೇಶ್ (48) ಮತ್ತು ರವೀಂದ್ರ (56) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಮತ್ತು ಈಶ್ವರಮಂಗಲದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಬೊಲೆರೋ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬೈಕನ್ನು ತಪ್ಪಿಸಲು ಹೋಗಿ ಆಲ್ಟೋ ಮುಂದಿನಿಂದ ಬರುತ್ತಿದ್ದ ಬೊಲೆರೋಗೆ ಡಿಕ್ಕಿಯಾಗಿದೆ.
ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Puttur accident, two killed after bolera car and aulto car rams. The deceased has been identified as Lokesh and Ravindra.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am