ಬ್ರೇಕಿಂಗ್ ನ್ಯೂಸ್
05-12-20 05:17 pm Udupi Correspondent ಕರಾವಳಿ
ಉಡುಪಿ, ಡಿಸೆಂಬರ್ 5: ಮಕರ ಸಂಕ್ರಾಂತಿಯ ನಂತರ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ರಾಮಮಂದಿರಕ್ಕೆ ನಿಧಿ ಸಂಗ್ರಹ ಪ್ರಾರಂಭಿಸುತ್ತಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ತಿಳಿಸಿದರು.
ರಾಮಮಂದಿರ ನಿರ್ಮಾಣಕ್ಕೆ ಸುಮಾರು 1300-1400 ಕೋಟಿ ರುಪಾಯಿ ಹಣದ ಅಗತ್ಯವಿದೆ. ಪ್ರತಿ ಮನೆಯವರೂ ತಮ್ಮ ಶಕ್ತ್ಯಾನುಸಾರ ದೇಣಿಗೆ ನೀಡಬೇಕು ಎಂದು ರಾಮಮಂದಿರ ಟ್ರಸ್ಟಿಯೂ ಆಗಿರುವ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಭಕ್ತರು ಮಂದಿರ ನಿರ್ಮಾಣಕ್ಕೆ ನಿಧಿ ದೇಣಿಗೆ ನೀಡಲು ಈಗಾಗಲೇ ಉತ್ಸುಕರಾಗಿದ್ದಾರೆ. ಒಟ್ಟು 45 ದಿನಗಳ ನಿಧಿ ಸಂಗ್ರಹ ಅಭಿಯಾನವನ್ನು ವಿಹಿಂಪ ಕಾರ್ಯಕರ್ತರು ನಡೆಸುತ್ತಾರೆ. ದೇಶದ ಮೂಲೆ ಮೂಲೆಯ ಗ್ರಾಮಗಳ ಮನೆಗಳನ್ನು ಸಂಪರ್ಕ ಮಾಡುತ್ತಾರೆ. ಪ್ರತಿಯೊಬ್ಬ ಕನಿಷ್ಟ ಹತ್ತು ರುಪಾಯಿ ನೀಡಬಹುದು ಎಂದರು.

ಸಾಧು ಸಂತರು, ಮಠಾಧಿಪತಿಗಳು ತಮ್ಮ ಕ್ಷೇತ್ರದಲ್ಲಿ ಭಕ್ತರಿಗೆ ಪ್ರೇರಣೆ ನೀಡುತ್ತಿದ್ದಾರೆ. ಮಂದಿರ ನಿರ್ಮಾಣ ಜೊತೆಗೆ ಸಂಸ್ಕೃತಿ ಪುನರುತ್ಥಾನವೂ ಆಗಬೇಕು. ಪ್ರತಿಯೊಬ್ಬ ಭಕ್ತರೂ ಧೀಕ್ಷಾಬದ್ಧರಾಗಬೇಕು ಎಂದು ಕರೆ ನೀಡಿದರು.
ವಿಹಿಂಪ ಕಾರ್ಯಕರ್ತರ ಮೂಲಕವೇ ಹಣ ಸಂಗ್ರಹ ಆಗುತ್ತದೆ. ವಿಹಿಂಪ ಹತೋಟಿಯಲ್ಲೇ ನಿಧಿಸಂಗ್ರಹ ಆಗುವುದರಿಂದ ಹಣದ ದುರುಪಯೋಗಕ್ಕೆ ಅವಕಾಶ ಇಲ್ಲ. ಕಾರ್ಯಕರ್ತರು ಬಂದಾಗಷ್ಟೇ ಹಣ ಕೊಡಿ. ಇಲ್ಲವೇ ನೇರ ಅಕೌಂಟ್ ಗೆ ಹಣ ಜಮಾ ಮಾಡಿ ಎಂದು ಶ್ರೀಗಳು ಮನವಿ ಮಾಡಿದರು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm