ಬ್ರೇಕಿಂಗ್ ನ್ಯೂಸ್
24-06-24 11:12 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆ ಸೀಟು ಹೊಂದಾಣಿಕೆ ಇರಲಿದೆ. ಕುಮಾರಸ್ವಾಮಿಯವರು ಕೂಡ ಒಟ್ಟಾಗಿ ಕೆಲಸ ಮಾಡುವ ಅಭಿಪ್ರಾಯ ಹೊಂದಿದ್ದಾರೆ. ನಾವು ಎಲ್ಲ ಸ್ತರದಲ್ಲೂ ಮೈತ್ರಿ ಮಾಡಲಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿಯಿತ್ತು ನಾಣ್ಯಗಳ ತುಲಾಭಾರ ನೆರವೇರಿಸಿದ ಬಳಿಕ ಯಡಿಯೂರಪ್ಪ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಧರ್ಮಸ್ಥಳ, ಸುಬ್ರಹ್ಮಣ್ಯ ಬಾರದೇ ತುಂಬಾ ದಿವಸ ಆಗಿತ್ತು. ದೇವರ ದರ್ಶನದ ಬಳಿಕ ನೆಮ್ಮದಿ, ಸಮಾಧಾನ ಮತ್ತು ತೃಪ್ತಿ ಇದೆ. ಈಗಿನ ಸರ್ಕಾರ ಜನಹಿತವನ್ನ ಮರೆತು ಅಭಿವೃದ್ಧಿ ಕಾರ್ಯವೆಲ್ಲ ಸ್ಥಗಿತ ಆಗಿದೆ. ಯಾವುದೋ ಗ್ಯಾರಂಟಿ ಯೋಜನೆ ಅಂತ ಹೇಳಿ ಅಭಿವೃದ್ಧಿ ಕೆಲಸ ಸ್ಥಗಿತ ಮಾಡಿದ್ದಾರೆ. ಇದರ ವಿರುದ್ದ ಮಾತನಾಡಲು ಯಾರೂ ಸಿದ್ದರಿಲ್ಲದ ವಿಚಿತ್ರವಾದ ಪರಿಸ್ಥಿತಿ ರಾಜ್ಯದಲ್ಲಿ ಇದೆ.
ಈ ಬಗ್ಗೆ ಅಧಿವೇಶನದಲ್ಲಿ ಅಂಕಿ ಅಂಶಗಳ ಮೂಲಕ ಬಿಜೆಪಿ ಸರ್ಕಾರದ ಗಮನಕ್ಕೆ ತರಲಿದೆ. ಆ ಬಳಿಕವಾದ್ರೂ ಚೇತರಿಸಿಕೊಂಡು ಅಭಿವೃದ್ಧಿ ಮಾಡಲಿ ಅಂತ ಒತ್ತಾಯಿಸ್ತೇವೆ. ಒತ್ತಾಯಕ್ಕೆ ಮಣಿಯದೇ ಇದ್ದರೆ ಮುಂದಿನ ಹೋರಾಟದ ರೂಪುರೇಷೆ ಮಾಡ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ಮಾಡ್ತಾರೆ.
ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಇದರಲ್ಲಿ ಗೊಂದಲ ಏನೂ ಇಲ್ಲ, ದೆಹಲಿಯಲ್ಲಿ ಇವೆಲ್ಲ ಫೈನಲ್ ಆಗಿರೋದು ಎಂದರು. ಸರ್ಕಾರ ಬೀಳುತ್ತಾ ಅನ್ನೋ ಪ್ರಶ್ನೆಗೆ, ಆ ಬಗ್ಗೆ ನಾನು ಏನೂ ಹೇಳಿಕೆ ಕೊಡಲು ಇಷ್ಟಪಡಲ್ಲ. ನಾನು ವಿರೋಧ ಪಕ್ಷದ ನಾಯಕನಲ್ಲ ಎಂದರು.
Former Chief Minister B.S. Yediyurappa on Sunday visited the Dharmasthala temple. During his visit, he met Dharmadhikari Dr. D. Veerendra Heggade and engaged in discussions.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm