ಬ್ರೇಕಿಂಗ್ ನ್ಯೂಸ್
27-06-24 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಮತ್ತೊಬ್ಬ ಯುವತಿ ಬಲಿಯಾಗಿದ್ದು, ಒಂದೇ ದಿನ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನಪ್ಪಿದ್ದಾರೆ. ಬೆಳ್ತಂಗಡಿಯಲ್ಲಿ ವಿದ್ಯುತ್ ಕಂಬದ ಸ್ಟೇ ವೈರ್ ಗೆ ವಿದ್ಯುತ್ ಪ್ರವಹಿಸಿ ಯುವತಿ ಸಾವನಪ್ಪಿದ್ದಾಳೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ನಿವಾಸಿ ಪ್ರತೀಕ್ಷಾ ಶೆಟ್ಟಿ (20) ಮೃತ ಯುವತಿ. ಮನೆ ಬಳಿಯ ರಸ್ತೆಗೆ ಪಾರ್ಸೆಲ್ ಬಂತು ಎಂದು ಯುವತಿ ಮಳೆ ಬರುತ್ತಿದ್ದಾಗಲೇ ರಸ್ತೆಗೆ ಬಂದಿದ್ದಳು. ಈ ವೇಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ್ದು ಯುವತಿ ಶಾಕ್ ಆಗಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ. ವಿದ್ಯುತ್ ಕಂಬಕ್ಕೆ ಕೊಡುವ ಕಬ್ಬಿಣದ ಸ್ಟೇ ತಂತಿಯ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿತ್ತು ಎನ್ನಲಾಗಿದೆ. ಯುವತಿ ತನ್ನ ತಂದೆಯ ಎದುರಲ್ಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದು ರಕ್ಷಣೆಗೆ ಧಾವಿಸಿದ ಅವರಿಗೂ ಶಾಕ್ ತಗುಲಿದೆ.
ಯುವತಿಯನ್ನು ಕೂಡಲೇ ಬೆಳ್ತಂಗಡಿ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು. ಮೃತಪಟ್ಟ ಯುವತಿ ಕೊಕ್ಕಡ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮೆಸ್ಕಾಂ ಇಲಾಖೆಗೆ ಸಂತ್ರಸ್ತ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡುವಂತೆ ಸ್ಪೀಕರ್ ಯುಟಿ ಖಾದರ್ ಸೂಚನೆ ನೀಡಿದ್ದಾರೆ. ಮಳೆಯಿಂದಾಗಿ ಎರಡು ದಿನಗಳಲ್ಲಿ ಏಳು ಜನ ಮೃತಪಟ್ಟಿದ್ದು ಜಿಲ್ಲಾಡಳಿತ ಪ್ರಾಣ ಹಾನಿಯಾಗದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.
Heavy rains, 20 year old dies of current shock at Belthangady in Mangalore. Mangalore reports seven deaths in just two days time.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm