ಬ್ರೇಕಿಂಗ್ ನ್ಯೂಸ್
29-06-24 10:47 pm Udupi Correspondent ಕರಾವಳಿ
ಉಡುಪಿ, ಜೂನ್.29: ತಂದೆ, ತಾಯಿ ತಮ್ಮ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಲ್ಲೂರು ಬಳಿ ನಡೆದಿದ್ದು, ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದರೆ, ಹೆತ್ತವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊಲ್ಲೂರು ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದ ನಂದ್ರುಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಧನರಾಜ್ ಸತೀಶ್ (13) ಮತ್ತು ಛಾಯಾ ಸತೀಶ್ (7) ಮೃತ ಇಬ್ಬರು ಮಕ್ಕಳು. ತಾಯಿ ಶೀಲಾ ಮತ್ತು ತಂದೆ ಸತೀಶ್ ಮಡಿವಾಳ ಕುಂದಾಪುರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಲಾ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹೆತ್ತವರು ಮತ್ತು ಮಕ್ಕಳಿಬ್ಬರು ಕೆರೆಗೆ ಬಿದ್ದಿರುವ ವಿಷಯ ತಿಳಿದು ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿದ್ದರು. ಕೂಡಲೇ ಆಂಬುಲೆನ್ಸ್ ಬಂದಿದ್ದು, ಅಷ್ಟರಲ್ಲಿ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ. ತೀವ್ರ ಅಸ್ವಸ್ಥ ಸ್ಥಿತಿಯಲ್ಲಿದ್ದ ಸತೀಶ್ ಮತ್ತು ಶೀಲಾ ದಂಪತಿಯನ್ನು ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಹೆತ್ತವರು ಯಾವುದೋ ಜಗಳದಲ್ಲಿ ಮಕ್ಕಳ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಶಾಸಕ ಸುಕುಮಾರ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕೊಲ್ಲೂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heart-breaking incident, two children tragically lost their lives after accidentally slipping and falling into a lake at Nandrolli, within the Bellala panchayat jurisdiction of Kollur police station limits. The victims have been identified as Dhanraj Sathish (13) and Chaya Sathish (7) who were pursuing their studies at a school in Vandse. Their mother, Sheela (34), and father, Sathish Madivala, are currently in critical condition and receiving treatment at Kundapur hospital.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am