ಬ್ರೇಕಿಂಗ್ ನ್ಯೂಸ್
30-06-24 12:57 pm Mangalore Correspondent ಕರಾವಳಿ
ಪುತ್ತೂರು, ಜೂನ್.30: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದ, ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ, ವಿಟ್ಲ ಬಳಿಯ ಕೂಡೂರು ನಿವಾಸಿ ಎಲ್.ಎನ್.ಕೂಡೂರು (67) ಅವರು ಜೂ.30ರಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ, ಶ್ರೀ ರಾಮಚಂದ್ರಾಪುರ ಮಠದ ಹೊಸನಗರ ಚಂದ್ರಮೌಳೀಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಠಲ ಪಪೂ ಕಾಲೇಜು ಮತ್ತು ವಿಟ್ಠಲ ಪ್ರೌಢಶಾಲೆಯನ್ನೊಳಗೊಂಡ ವಿಟ್ಠಲ ವಿದ್ಯಾ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಹಕಾರಿ ಮತ್ತು ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದರು.
Former president of CAMPCO, L. N. Kudoor from Vitla passed away on June 30 due to a heart attack at a private hospital in Mangaluru. He was 67. He is survived by his wife and two sons.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 06:03 pm
HK News Staffer
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm