ಬ್ರೇಕಿಂಗ್ ನ್ಯೂಸ್
30-06-24 09:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 30: ನಗರದ ಬಜಾಲ್ ಬಳಿಯ ಪಳ್ಳಕೆರೆ ಎಂಬಲ್ಲಿ ಖಾಲಿ ಜಾಗವೊಂದರ ಕಂಪೌಂಡ್ ಗೋಡೆ ಕುಸಿದು ಬಿದ್ದು ಮನೆಯೊಂದಕ್ಕೆ ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ. ಅಪರಾಹ್ನ 3 ಗಂಟೆ ಹೊತ್ತಿಗೆ ಆವರಣ ಗೋಡೆ ಕುಸಿದಿದ್ದು ರಾಧಾಕೃಷ್ಣ ಎಂಬವರ ಮನೆಗೆ ಹಾನಿಯಾಗಿದೆ.
ಆವರಣ ಗೋಡೆಯ ಮಣ್ಣು, ಕಲ್ಲು ಕೆಳಭಾಗದಲ್ಲಿದ್ದ ಮನೆ ಹಾಗೂ ಬಚ್ಚಲು ಮನೆಯ ಮೇಲೆ ಬಿದ್ದಿದೆ. ಮನೆಯ ಒಂದು ಕೋಣೆಗೆ ಸಂಪೂರ್ಣ ಹಾನಿಯಾಗಿದೆ. ಈ ವೇಳೆ, ಮನೆ ಮಂದಿ ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.

ಬಜಾಲ್ ವಾರ್ಡಿನ ಮನಪಾ ಸದಸ್ಯ ಅಶ್ರಫ್, ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬದ ವಾಸ್ತವ್ಯಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
Mangalore Bajal compound wall collapsed, family escapes unhurt, house collapsed.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm