ಬ್ರೇಕಿಂಗ್ ನ್ಯೂಸ್
03-07-24 03:24 pm Mangaluru Correspondent ಕರಾವಳಿ
ಮಂಗಳೂರು, ಜುಲೈ 3: ನಗರದ ಬಲ್ಮಠದ ನಿರ್ಮಾಣ ಹಂತದ ಕಟ್ಟಡದ ಬಳಿ ಧರೆ ಕುಸಿದು ಇಬ್ಬರು ಬಿಹಾರ ಮೂಲದ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.
ಬಲ್ಮಠದ ಮಾಯಾ ಇಂಟರ್ನ್ಯಾಷನಲ್ ಹೊಟೇಲ್ ಕಟ್ಟಡದ ಪಕ್ಕದಲ್ಲೇ ಘಟನೆ ನಡೆದಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಅಡಿಭಾಗವನ್ನು ಕೊರೆದು ಕಟ್ಟಡ ನಿರ್ಮಾಣ ಮಾಡುತ್ತಿದ್ದ ಜಾಗದಲ್ಲೇ ಒಂದು ಪಾರ್ಶ್ವದ ಧರೆ ಕುಸಿದು ಬಿದ್ದಿದೆ. ಈ ವೇಳೆ, ಬಿಹಾರ ಮೂಲದ ರಾಜಕುಮಾರ್ (18) ಮತ್ತು ಚಂದನ್ (30) ಎಂಬ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.












ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಕಾರ್ಯಾಚರಣೆ ನಡೆಸುತ್ತಿದೆ. 2.45ರ ಸುಮಾರಿಗೆ ರಾಜಕುಮಾರ್ ಎಂಬ ಒಬ್ಬ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಚಂದನ್ ಇನ್ನೂ ಪತ್ತೆಯಾಗಿಲ್ಲ. ಬಲ್ಮಠದಲ್ಲಿ ಒಂದು ಭಾಗದ ರಸ್ತೆಯ ಪಕ್ಕದಲ್ಲೇ 20 ಅಡಿ ಆಳಕ್ಕೆ ಪ್ರಪಾತ ಕೊರೆದು ಕಟ್ಟಡದ ತಳಪಾಯ ನಿರ್ಮಿಸಲಾಗುತ್ತಿದೆ. ಮಳೆ ಬರುತ್ತಿರುವುದರಿಂದ ಮಣ್ಣು ಸಡಿಲಗೊಂಡು ಕುಸಿದು ಬಿದ್ದಿದೆ.
ಬಲ್ಮಠ ರಸ್ತೆಯನ್ನು ಒಂದು ಭಾಗದಲ್ಲಿ ಬಂದ್ ಮಾಡಲಾಗಿದ್ದು ಇನ್ನೊಂದು ರಸ್ತೆಯಲ್ಲಿ ಪೂರ್ತಿ ಟ್ರಾಫಿಕ್ ಬ್ಲಾಕ್ ಆಗಿದೆ.
Mangalore Landslide during construction work at Balmatta, two workers trapped, one rescued. The incident occurred at Balmatta in the heart of the city where a multi-story building is coming up.Fire and emergency services personnel rushed to the spot and were busy in rescue operations. Dakshina Kannada Deputy Commissioner M.P. Mullai Muhilan visited the spot. Mangaluru has been receiving rainfall, as part of the monsoon, in the past few days.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm