ಬ್ರೇಕಿಂಗ್ ನ್ಯೂಸ್
03-07-24 03:24 pm Mangaluru Correspondent ಕರಾವಳಿ
ಮಂಗಳೂರು, ಜುಲೈ 3: ನಗರದ ಬಲ್ಮಠದ ನಿರ್ಮಾಣ ಹಂತದ ಕಟ್ಟಡದ ಬಳಿ ಧರೆ ಕುಸಿದು ಇಬ್ಬರು ಬಿಹಾರ ಮೂಲದ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.
ಬಲ್ಮಠದ ಮಾಯಾ ಇಂಟರ್ನ್ಯಾಷನಲ್ ಹೊಟೇಲ್ ಕಟ್ಟಡದ ಪಕ್ಕದಲ್ಲೇ ಘಟನೆ ನಡೆದಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಅಡಿಭಾಗವನ್ನು ಕೊರೆದು ಕಟ್ಟಡ ನಿರ್ಮಾಣ ಮಾಡುತ್ತಿದ್ದ ಜಾಗದಲ್ಲೇ ಒಂದು ಪಾರ್ಶ್ವದ ಧರೆ ಕುಸಿದು ಬಿದ್ದಿದೆ. ಈ ವೇಳೆ, ಬಿಹಾರ ಮೂಲದ ರಾಜಕುಮಾರ್ (18) ಮತ್ತು ಚಂದನ್ (30) ಎಂಬ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.












ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಕಾರ್ಯಾಚರಣೆ ನಡೆಸುತ್ತಿದೆ. 2.45ರ ಸುಮಾರಿಗೆ ರಾಜಕುಮಾರ್ ಎಂಬ ಒಬ್ಬ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಚಂದನ್ ಇನ್ನೂ ಪತ್ತೆಯಾಗಿಲ್ಲ. ಬಲ್ಮಠದಲ್ಲಿ ಒಂದು ಭಾಗದ ರಸ್ತೆಯ ಪಕ್ಕದಲ್ಲೇ 20 ಅಡಿ ಆಳಕ್ಕೆ ಪ್ರಪಾತ ಕೊರೆದು ಕಟ್ಟಡದ ತಳಪಾಯ ನಿರ್ಮಿಸಲಾಗುತ್ತಿದೆ. ಮಳೆ ಬರುತ್ತಿರುವುದರಿಂದ ಮಣ್ಣು ಸಡಿಲಗೊಂಡು ಕುಸಿದು ಬಿದ್ದಿದೆ.
ಬಲ್ಮಠ ರಸ್ತೆಯನ್ನು ಒಂದು ಭಾಗದಲ್ಲಿ ಬಂದ್ ಮಾಡಲಾಗಿದ್ದು ಇನ್ನೊಂದು ರಸ್ತೆಯಲ್ಲಿ ಪೂರ್ತಿ ಟ್ರಾಫಿಕ್ ಬ್ಲಾಕ್ ಆಗಿದೆ.
Mangalore Landslide during construction work at Balmatta, two workers trapped, one rescued. The incident occurred at Balmatta in the heart of the city where a multi-story building is coming up.Fire and emergency services personnel rushed to the spot and were busy in rescue operations. Dakshina Kannada Deputy Commissioner M.P. Mullai Muhilan visited the spot. Mangaluru has been receiving rainfall, as part of the monsoon, in the past few days.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm