ಬ್ರೇಕಿಂಗ್ ನ್ಯೂಸ್
03-07-24 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನಿರಂತರ ಮಳೆಯಿಂದ ಅನಾಹುತ ತಪ್ಪಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯೋ ವರೆಗೂ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಆದೇಶ ಮಾಡಿದೆ.
ಅವೈಜ್ಞಾನಿಕವಾಗಿ ಭೂ ಅಗೆತ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದರಿಂದ ಭೂಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗುತ್ತಿದ್ದು ಜೀವ ಹಾನಿಯೂ ಆಗುತ್ತಿದೆ. ಇದರಿಂದಾಗಿ ಮಳೆಯ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಆರಂಭಿಸಿರುವ ಕಟ್ಟಡ ಕಾಮಗಾರಿಗಳನ್ನು ಮುನ್ನೆಚ್ಚರಿಕೆ ವಹಿಸಿಕೊಂಡು ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ರೀತಿ ನಿಮಯ ಉಲ್ಲಂಘನೆ ಕಂಡುಬಂದಲ್ಲಿ ನಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಮಧ್ಯದ ಬಲ್ಮಠದಲ್ಲಿ ಕಟ್ಟಡದ ತಳಪಾಯ ಕಾಮಗಾರಿ ನಡೆಸುತ್ತಿರುವಾಗಲೇ ಪಕ್ಕದ ಧರೆ ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ್ದಲ್ಲದೆ, ಆ ಪೈಕಿ ಒಬ್ಬ ಕಾರ್ಮಿಕ ದುರಂತ ಸಾವಿಗೀಡಾದ ದುರಂತ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಕಟ್ಟಡ ಕಾಮಗಾರಿ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ.
Mangalore rain, balmatta landslide one dead, Mangalore city corporation orders to stop construction of buildings in city till rain stops after the death of labourer in balmatta under construction site.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am