ಬ್ರೇಕಿಂಗ್ ನ್ಯೂಸ್
03-07-24 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನಿರಂತರ ಮಳೆಯಿಂದ ಅನಾಹುತ ತಪ್ಪಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯೋ ವರೆಗೂ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಆದೇಶ ಮಾಡಿದೆ.
ಅವೈಜ್ಞಾನಿಕವಾಗಿ ಭೂ ಅಗೆತ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದರಿಂದ ಭೂಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗುತ್ತಿದ್ದು ಜೀವ ಹಾನಿಯೂ ಆಗುತ್ತಿದೆ. ಇದರಿಂದಾಗಿ ಮಳೆಯ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಆರಂಭಿಸಿರುವ ಕಟ್ಟಡ ಕಾಮಗಾರಿಗಳನ್ನು ಮುನ್ನೆಚ್ಚರಿಕೆ ವಹಿಸಿಕೊಂಡು ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ರೀತಿ ನಿಮಯ ಉಲ್ಲಂಘನೆ ಕಂಡುಬಂದಲ್ಲಿ ನಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಮಧ್ಯದ ಬಲ್ಮಠದಲ್ಲಿ ಕಟ್ಟಡದ ತಳಪಾಯ ಕಾಮಗಾರಿ ನಡೆಸುತ್ತಿರುವಾಗಲೇ ಪಕ್ಕದ ಧರೆ ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ್ದಲ್ಲದೆ, ಆ ಪೈಕಿ ಒಬ್ಬ ಕಾರ್ಮಿಕ ದುರಂತ ಸಾವಿಗೀಡಾದ ದುರಂತ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಕಟ್ಟಡ ಕಾಮಗಾರಿ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ.
Mangalore rain, balmatta landslide one dead, Mangalore city corporation orders to stop construction of buildings in city till rain stops after the death of labourer in balmatta under construction site.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm