ಬ್ರೇಕಿಂಗ್ ನ್ಯೂಸ್
04-07-24 12:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ಮಂಗಳೂರಿನ ಹೆಸರಾಂತ ವೈದ್ಯ ಮತ್ತು ಪ್ರಾಧ್ಯಾಪಕರಾಗಿರುವ ಡಾ.ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ ಅವರನ್ನು ಟೈಮ್ಸ್ ನೌ ಚಾನೆಲ್ ‘’ಲೆಜೆಂಡ್ಸ್ ಇನ್ ಮೆಡಿಸಿನ್ ’’ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದೆ.
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಸಚಿವ ಡಾ. ಜಿತೇಂದ್ರ ಸಿಂಗ್, ಟೈಮ್ಸ್ ನೌ ಕೊಡಮಾಡಿದ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಬಿಳಿ ಕಾಲರ್ ಹೊರತಾದ ಅಸಾಮಾನ್ಯ ಸಾಧಕರು ಎನ್ನುವ ಥೀಮ್ ಇಟ್ಟುಕೊಂಡು ಟೈಮ್ಸ್ ನೌ ಸಾಧಕರನ್ನು ಗುರುತಿಸುತ್ತಿದ್ದು ವೈದ್ಯಕೀಯ ವೃತ್ತಿಯಲ್ಲಿ ಮಹೋನ್ನತ ಸಾಧನೆ ಮಾಡಿದ್ದಕ್ಕಾಗಿ ಮಂಗಳೂರಿನ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ಡಾ. ಇಸ್ಮಾಯಿಲ್ ಅವರು ಸಮಾಜ ಮತ್ತು ವೈದ್ಯಕೀಯ ಸಮುದಾಯ ನೀಡಿದ ದೊಡ್ಡ ಮಟ್ಟದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರಿನ ಕೆಎಂಸಿಯಲ್ಲಿ 34 ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರು ಈಗ ಕಣಚೂರು ಮೆಡಿಕಲ್ ಕಾಲೇಜಿನ ಅಧ್ಯಕ್ಷರಾಗಿದ್ದಾರೆ. ಕೆಎಂಸಿ, ಯೇನಪೋಯ ಸೇರಿದಂತೆ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರು ಸೇರಿದಂತೆ ದೇಶ- ವಿದೇಶದಲ್ಲಿ ವೃತ್ತಿ ನಡೆಸುತ್ತಿರುವ ಹೆಚ್ಚಿನ ವೈದ್ಯರು ಡಾ.ಇಸ್ಮಾಯಿಲ್ ಅವರ ಶಿಷ್ಯರೇ ಆಗಿದ್ದಾರೆ.
Prominent Physician, Dr. Mohammed Ismail Hejamady was honored with the “Legends in Medicine” award by Times Now in an event that was organised to celebrate medical excellence. The award ceremony featured Dr. Jitendra Singh, Minister of State (Independent Charge) for the Ministry of Science and Technology & Ministry of Earth Sciences, Ministry of Personnel, Public Grievances and Pensions, Department of Atomic Energy, Department of Space, and Vice President of CSIR, who presented the award.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm