ಬ್ರೇಕಿಂಗ್ ನ್ಯೂಸ್
04-07-24 10:12 pm Mangalore Correspondent ಕರಾವಳಿ
ಮಂಗಳೂರು, ಜುಲೈ.4: ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಕೆಲಸ ಆರಂಭಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸ ಕ್ಯಾಪ್ಟನ್ ಬ್ರಿಜೇಶ್ ಚೌಟ ಇದೀಗ ಕ್ಯಾಪ್ಟನ್ಸ್ ಪಲ್ಟನ್ ಎಂಬ ಕಲ್ಪನೆಯೊಂದಿಗೆ 'ಇಂಟರ್ನ್ ವಿಥ್ ಕ್ಯಾಪ್ಟನ್' ಎಂಬ ನೂತನ ಕಾರ್ಯಕ್ರಮದ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ.

ಏನಿದು ಇಂಟರ್ನ್ ವಿಥ್ ಕ್ಯಾಪ್ಟನ್ ?
ಇಂಟರ್ನ್ ವಿಥ್ ಕ್ಯಾಪ್ಟನ್ ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಯುವ ಮನಸ್ಸುಗಳಿಗೆ ನಿರ್ಮಿಸಲಾದ ಒಂದು ವೇದಿಕೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆಲವು ಉತ್ಸಾಹಿ ಯುವಕರನ್ನು ಜೊತೆಗೆ ಸೇರಿಸಿಕೊಳ್ಳಲು ಸಂಸದ ಚೌಟ ಮುಂದಾಗಿದ್ದು ಇದಕ್ಕಾಗಿ ಆಸಕ್ತರತ್ತ ಎದುರು ನೋಡುತ್ತಿದ್ದಾರೆ. ಅಭ್ಯರ್ಥಿಗಳು 21 ರಿಂದ 28 ವರ್ಷದ ಒಳಗಿನವರಾಗಿದ್ದು ಪದವಿ ಅಥವಾ ಉನ್ನತ ಪದವಿಯನ್ನು ಪಡೆದಿರಬೇಕು. ಸಂಸದರ ಜೊತೆ ಮೂರು ತಿಂಗಳು ಕೆಲಸ ಮಾಡುವ ಕಾಲಾವಕಾಶವಿದ್ದು ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಹಿಡಿತ ಹೊಂದಿರಬೇಕು.
ಇಂಟರ್ನ್ಶಿಪ್ಗೆ ಅರ್ಜಿ ಸಲ್ಲಿಸುವ ಮುಖಾಂತರ ಅಭಿವೃದ್ಧಿಶೀಲ ದಕ್ಷಿಣ ಕನ್ನಡ ಜಿಲ್ಲೆಯನ್ನು ನಿರ್ಮಾಣ ಮಾಡಲು ಮತ್ತು ಈ ದೃಷ್ಟಿಯಲ್ಲಿ ಕೆಲಸ ಮಾಡಲು ಬಯಸುವ ಯುವ ಮನಸ್ಸುಗಳು ಈ ಅವಕಾಶದ ಸದ್ಬಳಕೆ ಮಾಡಬೇಕು ಎಂದು ಸಂಸದರು ಕೇಳಿಕೊಂಡಿದ್ದಾರೆ.
Mangalore Intern with captian, MP Brijesh Chowta new intiative for youngsters to work with MP. Those intrested can call or mail your details to the stated number or email I'd. The main aim of this program is to develop dakshina Kannada to the next level.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am