ಬ್ರೇಕಿಂಗ್ ನ್ಯೂಸ್
05-07-24 10:47 am Udupi Correspondent ಕರಾವಳಿ
ಉಡುಪಿ, ಜುಲೈ 5: ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.
ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು ;
ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Udupi heavy rain, 45 year old dies after wall collapse, also charmadi ghat retaining wall has been crack. The wall was recently built and has been cracked so soon due to poor quality of work.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am