ಬ್ರೇಕಿಂಗ್ ನ್ಯೂಸ್
08-07-24 01:27 am Mangaluru Correspondent ಕರಾವಳಿ
ಮಂಗಳೂರು, ಜುಲೈ 8: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಮಳೆ ಬಿರುಸು ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಂಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಿದೆ. ಈ ಕಾರಣದಿಂದ ತಗ್ಗುಪ್ರದೇಶ, ನೆರೆ ನೀರು ತುಂಬುವ ತಗ್ಗು ಪ್ರದೇಶ ನದಿ, ಸಮುದ್ರ ತೀರ ಪ್ರದೇಶಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳುವಂತಿಲ್ಲ, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವಂತಿಲ್ಲ, ವಿದ್ಯುತ್ ಕಂಬಗಳ ಬಳಿ ತೆರಳುವಂತಿಲ್ಲ, ಪ್ರಾಕೃತಿಕ ವಿಕೋಪದ ಸೂಚನೆ ಕಂಡು ಬಂದಲ್ಲಿ ಕೂಡಲೇ ಸ್ಥಳೀಯಾಡತಕ್ಕೆ ಸೂಚನೆ ನೀಡಬೇಕು. ತುರ್ತು ಸೇವೆಗೆ ನಿಯಂತ್ರಣ ಕೊಠಡಿ ಸಂಪರ್ಕಿಸಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಬೆಳಗ್ಗೆ ಗಾಳಿಯ ಜತೆಗೆ ಶುರುವಾದ ಮಳೆ ಕೆಲವು ಕಡೆಯಲ್ಲಿ ಉತ್ತಮವಾಗಿ ಸುರಿದರೆ ಮತ್ತೆ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಗ್ರಾಮಾಂತರ ಭಾಗವಾದ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳದಲ್ಲಿಉತ್ತಮ ಮಳೆ ಭಾನುವಾರವೂ ಮುಂದುವರಿದಿದೆ. ಜಿಲ್ಲೆಯಲ್ಲಿ ಕಡಬ ಹಾಗೂ ಮಂಗಳೂರಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.
Due to widespread heavy rainfall in Dakshina Kannada district, as forecasted by the Indian Meteorological Department and the Karnataka State Natural Disaster Monitoring Centre, the Mangaluru Taluk Disaster Management Authority has declared a holiday for all Anganwadis, government, aided, and private primary & high schools, and pre-university colleges (up to 12th grade) in Mangaluru Taluk on Monday, July 8.
08-07-25 08:35 pm
Bangalore Correspondent
Karnataka Ban Online Betting and Gambling: ಆನ...
08-07-25 05:01 pm
Exorcism Ritual in Shivamogga, Death; ದೆವ್ವ ಬ...
08-07-25 02:47 pm
Heart Attack Case, Karnataka: ಹಠಾತ್ ಸಾವುಗಳನ್ನ...
08-07-25 11:15 am
CM Siddaramaiah: ಸಿದ್ದರಾಮಯ್ಯ ವರ್ಚಸ್ಸು ರಾಷ್ಟ್ರ...
06-07-25 08:48 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
08-07-25 09:33 pm
Mangalore Correspondent
“Mission Possible: KMC Attavar Performs Life-...
08-07-25 03:37 pm
KMC Hospital Mangalore, Attavar, Surgery: ಅಪಘ...
08-07-25 03:27 pm
Mangalore suicide, Thumbe: ಮೊಬೈಲ್ ಗೀಳು ; ತುಂಬ...
08-07-25 10:15 am
ಎಂಟು ವರ್ಷದ ಪ್ರೀತಿ ಸಾವಿನಲ್ಲಿ ಅಂತ್ಯ ; ಪ್ರೀತಿಸುತ...
07-07-25 05:02 pm
08-07-25 10:01 pm
Bengaluru Staffer
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm