ಬ್ರೇಕಿಂಗ್ ನ್ಯೂಸ್
08-07-24 01:27 am Mangaluru Correspondent ಕರಾವಳಿ
ಮಂಗಳೂರು, ಜುಲೈ 8: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಮಳೆ ಬಿರುಸು ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಂಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಿದೆ. ಈ ಕಾರಣದಿಂದ ತಗ್ಗುಪ್ರದೇಶ, ನೆರೆ ನೀರು ತುಂಬುವ ತಗ್ಗು ಪ್ರದೇಶ ನದಿ, ಸಮುದ್ರ ತೀರ ಪ್ರದೇಶಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳುವಂತಿಲ್ಲ, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವಂತಿಲ್ಲ, ವಿದ್ಯುತ್ ಕಂಬಗಳ ಬಳಿ ತೆರಳುವಂತಿಲ್ಲ, ಪ್ರಾಕೃತಿಕ ವಿಕೋಪದ ಸೂಚನೆ ಕಂಡು ಬಂದಲ್ಲಿ ಕೂಡಲೇ ಸ್ಥಳೀಯಾಡತಕ್ಕೆ ಸೂಚನೆ ನೀಡಬೇಕು. ತುರ್ತು ಸೇವೆಗೆ ನಿಯಂತ್ರಣ ಕೊಠಡಿ ಸಂಪರ್ಕಿಸಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಬೆಳಗ್ಗೆ ಗಾಳಿಯ ಜತೆಗೆ ಶುರುವಾದ ಮಳೆ ಕೆಲವು ಕಡೆಯಲ್ಲಿ ಉತ್ತಮವಾಗಿ ಸುರಿದರೆ ಮತ್ತೆ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಗ್ರಾಮಾಂತರ ಭಾಗವಾದ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳದಲ್ಲಿಉತ್ತಮ ಮಳೆ ಭಾನುವಾರವೂ ಮುಂದುವರಿದಿದೆ. ಜಿಲ್ಲೆಯಲ್ಲಿ ಕಡಬ ಹಾಗೂ ಮಂಗಳೂರಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.
Due to widespread heavy rainfall in Dakshina Kannada district, as forecasted by the Indian Meteorological Department and the Karnataka State Natural Disaster Monitoring Centre, the Mangaluru Taluk Disaster Management Authority has declared a holiday for all Anganwadis, government, aided, and private primary & high schools, and pre-university colleges (up to 12th grade) in Mangaluru Taluk on Monday, July 8.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am