ಬ್ರೇಕಿಂಗ್ ನ್ಯೂಸ್
08-07-24 01:27 am Mangaluru Correspondent ಕರಾವಳಿ
ಮಂಗಳೂರು, ಜುಲೈ 8: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಮಳೆ ಬಿರುಸು ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಂಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಿದೆ. ಈ ಕಾರಣದಿಂದ ತಗ್ಗುಪ್ರದೇಶ, ನೆರೆ ನೀರು ತುಂಬುವ ತಗ್ಗು ಪ್ರದೇಶ ನದಿ, ಸಮುದ್ರ ತೀರ ಪ್ರದೇಶಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳುವಂತಿಲ್ಲ, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವಂತಿಲ್ಲ, ವಿದ್ಯುತ್ ಕಂಬಗಳ ಬಳಿ ತೆರಳುವಂತಿಲ್ಲ, ಪ್ರಾಕೃತಿಕ ವಿಕೋಪದ ಸೂಚನೆ ಕಂಡು ಬಂದಲ್ಲಿ ಕೂಡಲೇ ಸ್ಥಳೀಯಾಡತಕ್ಕೆ ಸೂಚನೆ ನೀಡಬೇಕು. ತುರ್ತು ಸೇವೆಗೆ ನಿಯಂತ್ರಣ ಕೊಠಡಿ ಸಂಪರ್ಕಿಸಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಬೆಳಗ್ಗೆ ಗಾಳಿಯ ಜತೆಗೆ ಶುರುವಾದ ಮಳೆ ಕೆಲವು ಕಡೆಯಲ್ಲಿ ಉತ್ತಮವಾಗಿ ಸುರಿದರೆ ಮತ್ತೆ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಗ್ರಾಮಾಂತರ ಭಾಗವಾದ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳದಲ್ಲಿಉತ್ತಮ ಮಳೆ ಭಾನುವಾರವೂ ಮುಂದುವರಿದಿದೆ. ಜಿಲ್ಲೆಯಲ್ಲಿ ಕಡಬ ಹಾಗೂ ಮಂಗಳೂರಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.
Due to widespread heavy rainfall in Dakshina Kannada district, as forecasted by the Indian Meteorological Department and the Karnataka State Natural Disaster Monitoring Centre, the Mangaluru Taluk Disaster Management Authority has declared a holiday for all Anganwadis, government, aided, and private primary & high schools, and pre-university colleges (up to 12th grade) in Mangaluru Taluk on Monday, July 8.
09-04-25 09:31 pm
HK News Desk
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
Karwar Sp Narayana, Bhatkal News: ಭಟ್ಕಳ ; ವಿಚ...
09-04-25 11:25 am
10-04-25 01:25 pm
HK News Desk
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
ರಾಜ್ಯದ ಬಳಿಕ ಕೇಂದ್ರ ಸರ್ಕಾರದಿಂದಲೂ ಜನರಿಗೆ ಬೆಲೆ ಏ...
07-04-25 10:01 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
10-04-25 02:57 pm
Mangalore Correspondent
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm
Fake Note, Dandeli: ದಾಂಡೇಲಿ ; ಖಾಲಿ ಮನೆಯಲ್ಲಿ 1...
08-04-25 10:01 pm