ಬ್ರೇಕಿಂಗ್ ನ್ಯೂಸ್
08-07-24 01:27 am Mangaluru Correspondent ಕರಾವಳಿ
ಮಂಗಳೂರು, ಜುಲೈ 8: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಮಳೆ ಬಿರುಸು ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಂಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಿದೆ. ಈ ಕಾರಣದಿಂದ ತಗ್ಗುಪ್ರದೇಶ, ನೆರೆ ನೀರು ತುಂಬುವ ತಗ್ಗು ಪ್ರದೇಶ ನದಿ, ಸಮುದ್ರ ತೀರ ಪ್ರದೇಶಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳುವಂತಿಲ್ಲ, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವಂತಿಲ್ಲ, ವಿದ್ಯುತ್ ಕಂಬಗಳ ಬಳಿ ತೆರಳುವಂತಿಲ್ಲ, ಪ್ರಾಕೃತಿಕ ವಿಕೋಪದ ಸೂಚನೆ ಕಂಡು ಬಂದಲ್ಲಿ ಕೂಡಲೇ ಸ್ಥಳೀಯಾಡತಕ್ಕೆ ಸೂಚನೆ ನೀಡಬೇಕು. ತುರ್ತು ಸೇವೆಗೆ ನಿಯಂತ್ರಣ ಕೊಠಡಿ ಸಂಪರ್ಕಿಸಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಬೆಳಗ್ಗೆ ಗಾಳಿಯ ಜತೆಗೆ ಶುರುವಾದ ಮಳೆ ಕೆಲವು ಕಡೆಯಲ್ಲಿ ಉತ್ತಮವಾಗಿ ಸುರಿದರೆ ಮತ್ತೆ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಗ್ರಾಮಾಂತರ ಭಾಗವಾದ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳದಲ್ಲಿಉತ್ತಮ ಮಳೆ ಭಾನುವಾರವೂ ಮುಂದುವರಿದಿದೆ. ಜಿಲ್ಲೆಯಲ್ಲಿ ಕಡಬ ಹಾಗೂ ಮಂಗಳೂರಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.
Due to widespread heavy rainfall in Dakshina Kannada district, as forecasted by the Indian Meteorological Department and the Karnataka State Natural Disaster Monitoring Centre, the Mangaluru Taluk Disaster Management Authority has declared a holiday for all Anganwadis, government, aided, and private primary & high schools, and pre-university colleges (up to 12th grade) in Mangaluru Taluk on Monday, July 8.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm