ಬ್ರೇಕಿಂಗ್ ನ್ಯೂಸ್
08-07-24 12:44 pm Mangalore Correspondent ಕರಾವಳಿ
ಉಳ್ಳಾಲ, ಜು.8: ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರಹ್ಮಾನ್ ಅಲ್ ಬುಖಾರಿ ತಂಞಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ(ಕೂರತ್ ತಂಞಳ್) ತಂಞಳ್ ಅಲ್ ಬುಖಾರಿ(65) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತದಿಂದ ತಂಞಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ದರಾಗುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರ ಪಾರ್ಥಿವ ಶರೀರವು ಇಂದು ಸಂಜೆ 7 ಗಂಟೆ ಸುಮಾರಿಗೆ ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತಲುಪಲಿದೆ. ಆ ಬಳಿಕ ಪಾರ್ಥಿವ ಶರೀರವನ್ನು ಕಡಬ ತಾಲೂಕಿನ ಕೂರತ್ ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ದಫನ ಕಾರ್ಯ ನೆರವೇರಲಿದೆ ಎಂದು ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ತಿಳಿಸಿದ್ದಾರೆ.
ಕೂರತ್ ತಂಞಳ್ ಅವರು 2014ರಲ್ಲಿ ತಾಜುಲ್ ಉಲಮಾ ನಿಧನರಾದ ಬಳಿಕ ಉಳ್ಳಾಲ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Assayed Hamid Fazal Koyamma Thangal Madani, the Qazi of Ulllal, passed away in Kerala on Monday July 8. Fazal Koyamma Tangal had taken over the posted after the death of the previous Qazi, Tajul Ulema Assayyid Abdurrahman Al Bukhari Ullal Tangal.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm