ಬ್ರೇಕಿಂಗ್ ನ್ಯೂಸ್
08-07-24 12:44 pm Mangalore Correspondent ಕರಾವಳಿ
ಉಳ್ಳಾಲ, ಜು.8: ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರಹ್ಮಾನ್ ಅಲ್ ಬುಖಾರಿ ತಂಞಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ(ಕೂರತ್ ತಂಞಳ್) ತಂಞಳ್ ಅಲ್ ಬುಖಾರಿ(65) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತದಿಂದ ತಂಞಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ದರಾಗುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರ ಪಾರ್ಥಿವ ಶರೀರವು ಇಂದು ಸಂಜೆ 7 ಗಂಟೆ ಸುಮಾರಿಗೆ ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತಲುಪಲಿದೆ. ಆ ಬಳಿಕ ಪಾರ್ಥಿವ ಶರೀರವನ್ನು ಕಡಬ ತಾಲೂಕಿನ ಕೂರತ್ ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ದಫನ ಕಾರ್ಯ ನೆರವೇರಲಿದೆ ಎಂದು ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ತಿಳಿಸಿದ್ದಾರೆ.
ಕೂರತ್ ತಂಞಳ್ ಅವರು 2014ರಲ್ಲಿ ತಾಜುಲ್ ಉಲಮಾ ನಿಧನರಾದ ಬಳಿಕ ಉಳ್ಳಾಲ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Assayed Hamid Fazal Koyamma Thangal Madani, the Qazi of Ulllal, passed away in Kerala on Monday July 8. Fazal Koyamma Tangal had taken over the posted after the death of the previous Qazi, Tajul Ulema Assayyid Abdurrahman Al Bukhari Ullal Tangal.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am