ಬ್ರೇಕಿಂಗ್ ನ್ಯೂಸ್
08-07-24 07:51 pm Udupi Correspondent ಕರಾವಳಿ
Photo credits : Udayavani Kannada
ಉಡುಪಿ, ಜುಲೈ 8: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕನ್ನರ್ಪಾಡಿಯಲ್ಲಿ ಕಾರೊಂದು ನೀರು ತುಂಬಿದ್ದ ರಸ್ತೆ ದಾಟುತ್ತಿದ್ದಾಗ ಕೊಚ್ಚಿ ಹೋಗಿದ್ದು ಅದರಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕನ್ನರ್ಪಾಡಿಯಲ್ಲಿ ಮಳೆ ನೀರು ಸಾಗುವ ತೋಡಿನ ಬಳಿಯಿಂದ ಕಾರನ್ನು ದಾಟಿಸಲು ಯತ್ನಿಸಿದ್ದರು. ಈ ವೇಳೆ, ಕಾರು ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು ಮೂವರು ಪ್ರಯಾಣಿಕರು ಕಾರಿನ ಬಾಗಿಲು ಒಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಅಗ್ನಿಶಾಮಕದಳ ಸಿಬಂದಿ ಕೊಚ್ಚಿ ಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ನಗರ ಸುತ್ತಮುತ್ತಲಿನ ಗುಂಡಿಬೈಲು, ಕಲ್ಸಂಕ, ಮಠದಬೆಟ್ಟು ಭಾಗದಲ್ಲಿ ನೆರೆ ನೀರು ಆವರಿಸಿದ್ದು ಜಲಾವೃತವಾಗಿದೆ. ಅಗ್ನಿಶಾಮಕ ದಳ ನಿರಂತರ ಕಾರ್ಯಚರಣೆ ನಡೆಸುತ್ತಿದ್ದು ಕೃತಕ ನೆರೆಯಲ್ಲಿ ಸಿಲುಕಿದ್ದ ಹಲವರನ್ನು ರಕ್ಷಣೆ ಮಾಡಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಸಾರ್ವಜನಿಕರು ಎಚ್ಚರ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ಹವಾಮಾನ ಇಲಾಖೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 9ರ ಮಂಗಳವಾರವೂ ರೆಡ್ ಅಲರ್ಟ್ ಘೋಷಣೆ ಮಾಡಿದೆ.
Three persons escaped unhurt after a car in which they were travelling was washed away while crossing a waterlogged road at Kannarpadi in Udupi district.They tried to cross the car from near a storm water stream in Kannarpadi. The car was washed away by the water and three passengers escaped unhurt by breaking open the door of the car.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm