ಬ್ರೇಕಿಂಗ್ ನ್ಯೂಸ್
07-12-20 11:51 am Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್ 7: ಬಡತನ ಅಥವಾ ಇನ್ನಿತರ ಯಾವುದೇ ಅಡೆತಡೆಗಳು ಸಾಧನೆಗೆ ಅಡ್ಡಿಯಾಗದೆಂಬುದಕ್ಕೆ ದೇಶದ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಸ್ಪೂರ್ತಿಯಾಗಿದ್ದಾರೆ ಎಂದು ಲೇಖಕ,ಪ್ರಾದ್ಯಾಪಕರೂ ಆಗಿರುವ ಡಾ.ಯೋಗೀಶ್ ಕೈರೋಡಿ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಕಟ್ಟೆಯ ಖಾಸಗಿ ಸಂಕೀರ್ಣದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನವನ್ನುದ್ದೇಶೀಸಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ. ಬಿ .ಆರ್ ಅಂಬೇಡ್ಕರ್ ರವರನ್ನು ನೋಡಿ ಕಲಿಯಬೇಕಾಗಿದೆ..ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್,ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ ಕಿರಣ್,ಪ್ರಜ್ವಲ್, ನಿಶಾ,ಜಯಲಕ್ಷ್ಮಿ,ವಿಕ್ಷೀತಾ,ಅನುಶಾ,ಅಶ್ವಿತಾ,ಕೋಮಲಾಕ್ಷಿ,ಸುಕನ್ಯಾ,ಅಶ್ವಿನಿ,ಸೂರಜ್,ಉಜ್ವಲ್,ಸುಶಾಂತ್,ದೀಪಕ್,ಪ್ರದೀಪ್,ಅಪೂರ್ವ,ಹರ್ಷಿತಾ,ದೀಕ್ಷಿತ್,ಸುದರ್ಶನ್ ಉಪಸ್ಥಿತರಿದ್ದರು.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am