ಬ್ರೇಕಿಂಗ್ ನ್ಯೂಸ್
07-12-20 11:51 am Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್ 7: ಬಡತನ ಅಥವಾ ಇನ್ನಿತರ ಯಾವುದೇ ಅಡೆತಡೆಗಳು ಸಾಧನೆಗೆ ಅಡ್ಡಿಯಾಗದೆಂಬುದಕ್ಕೆ ದೇಶದ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಸ್ಪೂರ್ತಿಯಾಗಿದ್ದಾರೆ ಎಂದು ಲೇಖಕ,ಪ್ರಾದ್ಯಾಪಕರೂ ಆಗಿರುವ ಡಾ.ಯೋಗೀಶ್ ಕೈರೋಡಿ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಕಟ್ಟೆಯ ಖಾಸಗಿ ಸಂಕೀರ್ಣದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನವನ್ನುದ್ದೇಶೀಸಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ. ಬಿ .ಆರ್ ಅಂಬೇಡ್ಕರ್ ರವರನ್ನು ನೋಡಿ ಕಲಿಯಬೇಕಾಗಿದೆ..ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್,ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ ಕಿರಣ್,ಪ್ರಜ್ವಲ್, ನಿಶಾ,ಜಯಲಕ್ಷ್ಮಿ,ವಿಕ್ಷೀತಾ,ಅನುಶಾ,ಅಶ್ವಿತಾ,ಕೋಮಲಾಕ್ಷಿ,ಸುಕನ್ಯಾ,ಅಶ್ವಿನಿ,ಸೂರಜ್,ಉಜ್ವಲ್,ಸುಶಾಂತ್,ದೀಪಕ್,ಪ್ರದೀಪ್,ಅಪೂರ್ವ,ಹರ್ಷಿತಾ,ದೀಕ್ಷಿತ್,ಸುದರ್ಶನ್ ಉಪಸ್ಥಿತರಿದ್ದರು.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm