ಬ್ರೇಕಿಂಗ್ ನ್ಯೂಸ್
08-07-24 08:53 pm Mangaluru Correspondent ಕರಾವಳಿ
ಮಂಗಳೂರು, ಜುಲೈ 8: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಬಗ್ಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜುಲೈ 9ರಂದು ರಜೆ ನೀಡಲಾಗಿದೆ.
ಇದಲ್ಲದೆ, ಮಳೆ ವಿಕೋಪದ ಬಗ್ಗೆ ಮಾಹಿತಿ ಇದ್ದಲ್ಲಿ ಕೂಡಲೇ ಸ್ಥಳೀಯ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು. ಅಲ್ಲದೆ, ಶಾಲೆಗಳ ಕಟ್ಟಡ ಕುಸಿಯುವ ಸಾಧ್ಯತೆ ಅಥವಾ ನಾದುರಸ್ತಿಯಲ್ಲಿರುವುದು ಇದ್ದರೆ ಅಂತಹ ಕಟ್ಟಡಗಳ ಬಗ್ಗೆ ಶಾಲಾಡಳಿತ ಸಮಿತಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಸೋಮವಾರ ಇಡೀ ದಿನ ಮಳೆಯಾಗಿದ್ದು ಉಡುಪಿ ನಗರ ಭಾಗದಲ್ಲಿ ಹಲವು ಕಡೆ ಕೃತಕ ನೆರೆ ಸೃಷ್ಟಿಯಾಗಿದೆ. ನದಿಗಳು ಭೋರ್ಗರೆದು ಹರಿಯುತ್ತಿದ್ದು ನೀರಿನ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ನದಿಗಳು, ಸಮುದ್ರ ಕಡೆಗೆ ಸಾರ್ವಜನಿಕರು ತೆರಳಬಾರದು ಎನ್ನುವ ಸೂಚನೆಯನ್ನೂ ನೀಡಲಾಗಿದೆ.
ಹವಾಮಾನ ಇಲಾಖೆಯಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ.
Mangalore and udupi heavy raind, school and college declared Holiday on July 9th for red alert. The India Meteorological Department (IMD) has issued a red alert for the coastal region as heavy rains continue to affect Udupi, Dakshina Kannada, and Uttara Kannada districts. The precautionary holiday for anganwadi centers, primary and high schools, and PUCs is aimed at ensuring safety amid the ongoing inclement weather.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am