ಬ್ರೇಕಿಂಗ್ ನ್ಯೂಸ್
10-07-24 01:52 pm Mangalore Correspondent ಕರಾವಳಿ
ಮಂಗಳೂರು, ಜುಲೈ.10: ಕಾಂಗ್ರೆಸ್ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯ ಕೆನ್ನೆಗೆ ಹೊಡೆಯಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಬಿಎನ್ಎಸ್ 353 ಮತ್ತಿತರ ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.





ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ಕಾವೂರಿನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ಭರತ್ ಶೆಟ್ಟಿ ವಿವಾದಾತ್ಮಕ ಮಾತುಗಳನ್ನಾಡಿದ್ದರು. ರಾಹುಲ್ ಗಾಂಧಿ ಒಬ್ಬ ಹುಚ್ಚನ ರೀತಿ ವರ್ತಿಸುತ್ತಿದ್ದಾರೆ. ಆತನಿಗೆ ಸ್ಥಿಮಿತ ಇಲ್ಲ. ಯಾರಾದ್ರೂ ಸಂಸತ್ತಿನ ಒಳಗಡೆಯೇ ಆತನ ಕಪಾಳಕ್ಕೆ ಹೊಡೆಯಬೇಕು. ಆತ ಈ ಕಡೆ ಬಂದರೆ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ತಾಕತ್ತಿದ್ದರೆ ನಮ್ಮ ಒಬ್ಬ ಕಾರ್ಯಕರ್ತನಿಗೆ ಹೊಡೆದು ನೋಡಲಿ ಎಂದಿದ್ದಲ್ಲದೆ, ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕೆಂದು ಆಗ್ರಹ ಮಾಡಿದ್ದರು.
ಭರತ್ ಶೆಟ್ಟಿ ವಿರುದ್ಧ ಮಹಾನಗರ ಪಾಲಿಕೆಯ ಕಚೇರಿ ಮುಂಭಾಗದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದು, ಭರತ್ ಶೆಟ್ಟಿ ಮುಖವಾಡ ತೊಟ್ಟು ಧಿಕ್ಕಾರ ಕೂಗಿದ್ದಾರೆ.
Mangalore Police book FIR on MLA Bharath Shetty for his remarks on Rahul Gandhi. Karnataka BJP MLA Bharat Shetty on Monday, July 8, stirred a major controversy, saying the Leader of the Opposition (LoP) Rahul Gandhi should be locked up and slapped inside the Parliament for his alleged anti-Hindu remarks.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am