ಬ್ರೇಕಿಂಗ್ ನ್ಯೂಸ್
12-07-24 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.12: ದಕ್ಷಿಣ ಕನ್ನಡ ಜಿಲ್ಲೆಯ ರೈಲು ಯೋಜನೆಗಳ ಅಭಿವೃದ್ಧಿ ದೃಷ್ಟಿಯಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿ ಮೇರೆಗೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಜುಲೈ 17 ರಂದು ಮಂಗಳೂರಿಗೆ ಆಗಮಿಸಿ ರೈಲ್ವೇ ಅಧಿಕಾರಿಗಳ ಜೊತೆಗೆ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.
ಬೆಳಿಗ್ಗೆ 9ರಿಂದ 9.45ರ ನಡುವೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣೆ, 10ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11 ರಿಂದ ಮಧ್ಯಾಹ್ನ 2ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.
ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೇ ಮತ್ತು ಭಾರತೀಯ ರೈಲ್ವೇ ವಿಲೀನ, ಈ ವಿಲೀನದಿಂದ ರೈಲ್ವೇ ಮೂಲ ಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ.
ಮಂಗಳೂರು- ಬೆಂಗಳೂರು ರೈಲ್ವೇ ಮಾರ್ಗದ ಉನ್ನತೀಕರಣ
ಶಿರಾಡಿ ಘಾಟ್ ಭಾಗದ ಕಾರ್ಯ ಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ- ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.
ಸಭೆಯು ದಕ್ಷಿಣ ಕನ್ನಡದ ರೈಲ್ವೇ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Union Minister of State for Railways V. Somanna will hold a meeting in Mangaluru on July 17 to discuss and address railway issues pertaining to Mangaluru region, according to Dakshina Kannada Member of Parliament Captain Brijesh Chowta.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am