ಬ್ರೇಕಿಂಗ್ ನ್ಯೂಸ್
14-07-24 10:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಸುರತ್ಕಲ್ ಬಳಿಯ ಎಸ್ಇಝೆಡ್ ವ್ಯಾಪ್ತಿಯಲ್ಲಿ ಮೀನು ಆಹಾರ ಉತ್ಪನ್ನ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ.ಗಳ ನಷ್ಟ ಉಂಟಾಗಿದೆ.
ಜೋಕಟ್ಟೆ ಬಳಿಯ ಅಥೆಂಟಿಕ್ ಓಷನ್ ಟ್ರೆಷರ್ ಎಂಬ ಮೀನು ಉತ್ಪನ್ನ ಘಟಕದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ. ಸುಮಾರು 10 ಕೋಟಿ ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗೆ ತುತ್ತಾಗಿದೆ ಎನ್ನಲಾಗಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಭಾನುವಾರ ರಜೆ ಕೊಡಲಾಗಿತ್ತು. ಹೀಗಾಗಿ ನೌಕರರು ಯಾರೂ ಇರಲಿಲ್ಲ ಎನ್ನಲಾಗಿದೆ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ.




ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಹೊರ ಭಾಗದಲ್ಲಿ ಮಳೆಯ ನಡುವೆಯೂ ಬಾನೆತ್ತರಕ್ಕೆ ಹಾರುತ್ತಿದ್ದ ಬೆಂಕಿ ಮತ್ತು ಹೊಗೆ ಸ್ಥಳೀಯರನ್ನು ಅಚ್ಚರಿಗೆ ನೂಕಿತ್ತು.
SEZ massive fire erupts, fish factory catches fire in Mangalore. Fire personals had come in large number to off the fire
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm