ಬ್ರೇಕಿಂಗ್ ನ್ಯೂಸ್
14-07-24 10:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಸುರತ್ಕಲ್ ಬಳಿಯ ಎಸ್ಇಝೆಡ್ ವ್ಯಾಪ್ತಿಯಲ್ಲಿ ಮೀನು ಆಹಾರ ಉತ್ಪನ್ನ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ.ಗಳ ನಷ್ಟ ಉಂಟಾಗಿದೆ.
ಜೋಕಟ್ಟೆ ಬಳಿಯ ಅಥೆಂಟಿಕ್ ಓಷನ್ ಟ್ರೆಷರ್ ಎಂಬ ಮೀನು ಉತ್ಪನ್ನ ಘಟಕದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ. ಸುಮಾರು 10 ಕೋಟಿ ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗೆ ತುತ್ತಾಗಿದೆ ಎನ್ನಲಾಗಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಭಾನುವಾರ ರಜೆ ಕೊಡಲಾಗಿತ್ತು. ಹೀಗಾಗಿ ನೌಕರರು ಯಾರೂ ಇರಲಿಲ್ಲ ಎನ್ನಲಾಗಿದೆ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ.




ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಹೊರ ಭಾಗದಲ್ಲಿ ಮಳೆಯ ನಡುವೆಯೂ ಬಾನೆತ್ತರಕ್ಕೆ ಹಾರುತ್ತಿದ್ದ ಬೆಂಕಿ ಮತ್ತು ಹೊಗೆ ಸ್ಥಳೀಯರನ್ನು ಅಚ್ಚರಿಗೆ ನೂಕಿತ್ತು.
SEZ massive fire erupts, fish factory catches fire in Mangalore. Fire personals had come in large number to off the fire
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm