ಬ್ರೇಕಿಂಗ್ ನ್ಯೂಸ್
15-07-24 11:23 am Udupi Correspondent ಕರಾವಳಿ
ಉಡುಪಿ, ಜುಲೈ 15: ಅಂಬಲಪಾಡಿಯ ಗಾಂಧಿ ನಗರದಲ್ಲಿ ಇಂದು ಬೆಳಗ್ಗಿನ ಜಾವ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡು ಬಾರ್ ಅಂಡ್ ರೆಸ್ಟೋರೆಂಟ್ ಮಾಲಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲಕ ರಮಾನಂದ ಶೆಟ್ಟಿ ದುರಂತ ಮೃತಪಟ್ಟವರು. ಅವರ ಪತ್ನಿ ಅಶ್ವಿನಿ ಶೆಟ್ಟಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ಅವಘಡಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮನೆಮಂದಿ ಮಲಗಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಒಮ್ಮಿಂದೊಮ್ಮೆಲೆ ಬೆಂಕಿ ಹರಡಿಕೊಂಡು ಮನೆಯಲ್ಲಿದ್ದ ಇಲೆಕ್ಟ್ರಾನಿಕ್ ಉಪಕರಣಗಳು, ಇನ್ವರ್ಟರ್ ಸೇರಿದಂತೆ ಹಲವಾರು ಸೊತ್ತುಗಳು ಸುಟ್ಟು ಹೋಗಿವೆ.




ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ದಂಪತಿ ತೀವ್ರ ಗಾಯಗೊಂಡಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಮಾನಂದ ಶೆಟ್ಟಿ ಆಸ್ಪತ್ರೆಯಲ್ಲಿ ಮತಪಟ್ಟಿದ್ದಾರೆ.
Udupi Fire, owner of Shetty Bar and Restaurant dies, wife children injured. A house on Ambalpady main road in the city was gutted by fire on Monday July 15, resulting in the death of one person and serious injuries to another. The house belongs to the owner of Shetty Bar & Restaurant. Ramananda (52), the bar owner, died in the fire, while his wife Ashwini is seriously injured and has been admitted to the hospital.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am