ಬ್ರೇಕಿಂಗ್ ನ್ಯೂಸ್
15-07-24 11:36 am Mangalore Correspondent ಕರಾವಳಿ
ಉಳ್ಳಾಲ, ಜುಲೈ 15: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬಸ್ಥರು ಭಾಗಿಯಾಗಿದ್ದಾರೆ.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಆಕೆಯ ಪತಿ ಕ್ರಿಕೆಟಿಗ ಕೆ.ಎಲ್.ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಕೈಫ್ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸೇರಿದಂತೆ ಒಟ್ಟು 9 ಮಂದಿ ಆಗಮಿಸಿದ್ದರು. ಮುಂಬೈನ ಉದ್ಯಮಿಯೊಬ್ಬರು ಎರಡು ತಿಂಗಳ ಹಿಂದೆ ಹರಕೆ ಕೋಲ ಬರೆಸಿದ್ದರು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದುಕೊಂಡರೆ, ರಾಹುಲ್ ಮತ್ತು ಅಹಾನ್ ಶೆಟ್ಟಿ ಕೋಲದಲ್ಲಿ ಭಾಗಿಯಾಗಿದ್ದಾರೆ.




ಭಾನುವಾರ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಪ್ರಮುಖರಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
Katrina Kaif made a splash at Anant Ambani and Radhika Merchant's wedding celebration over the weekend, dishing out couple goals as she posed with Vicky Kaushal. The actress had a brief stay in Mumbai and quickly jetted off to an undisclosed location post the festivity.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm