ಬ್ರೇಕಿಂಗ್ ನ್ಯೂಸ್
15-07-24 11:36 am Mangalore Correspondent ಕರಾವಳಿ
ಉಳ್ಳಾಲ, ಜುಲೈ 15: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬಸ್ಥರು ಭಾಗಿಯಾಗಿದ್ದಾರೆ.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಆಕೆಯ ಪತಿ ಕ್ರಿಕೆಟಿಗ ಕೆ.ಎಲ್.ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಕೈಫ್ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸೇರಿದಂತೆ ಒಟ್ಟು 9 ಮಂದಿ ಆಗಮಿಸಿದ್ದರು. ಮುಂಬೈನ ಉದ್ಯಮಿಯೊಬ್ಬರು ಎರಡು ತಿಂಗಳ ಹಿಂದೆ ಹರಕೆ ಕೋಲ ಬರೆಸಿದ್ದರು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದುಕೊಂಡರೆ, ರಾಹುಲ್ ಮತ್ತು ಅಹಾನ್ ಶೆಟ್ಟಿ ಕೋಲದಲ್ಲಿ ಭಾಗಿಯಾಗಿದ್ದಾರೆ.




ಭಾನುವಾರ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಪ್ರಮುಖರಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
Katrina Kaif made a splash at Anant Ambani and Radhika Merchant's wedding celebration over the weekend, dishing out couple goals as she posed with Vicky Kaushal. The actress had a brief stay in Mumbai and quickly jetted off to an undisclosed location post the festivity.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am