ಬ್ರೇಕಿಂಗ್ ನ್ಯೂಸ್
16-07-24 02:42 pm Mangalore Correspondent ಕರಾವಳಿ
ಪುತ್ತೂರು, ಜುಲೈ.16: ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರಧಾರ ನದಿಯಲ್ಲಿ ನಿನ್ನೆ ರಾತ್ರಿ ಆನೆ ಮರಿಯೊಂದರ ಮೃತದೇಹ ತೇಲಿಬಂದಿದ್ದು ಕುತೂಹಲ ಸೃಷ್ಟಿಯಾಗಿದೆ.
ರಾತ್ರಿ ವೇಳೆ ಸ್ಥಳೀಯ ಸಿಬಂದಿ ನದಿಯಲ್ಲಿ ನೀರಿನ ಪ್ರಮಾಣ ನೋಡಲು ಸೇತುವೆ ಬಳಿ ಹೋಗಿದ್ದಾಗ ಆನೆ ಮರಿ ಕೊಚ್ಚಿ ಹೋಗುತ್ತಿರುವುದು ಕಂಡುಬಂದಿದೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಅಲ್ಲಿನ ಶೌಚಾಲಯ ಮತ್ತಿತರ ಕಟ್ಟಡಗಳು ನೀರಿನಲ್ಲಿ ಮುಳುಗಿದ್ದವು. ಇದು ಕುಮಾರಧಾರ ನದಿ ತುಂಬಿ ಹರಿಯುತ್ತಿರುವುದಕ್ಕೆ ಸಾಕ್ಷಿಯಾಗಿತ್ತು.
ರಾತ್ರಿ ವೇಳೆ ಆಗತಾನೇ ಹೆರಿಗೆಯಾದಂತಿದ್ದ ಆನೆ ಮರಿ ನದಿಯಲ್ಲಿ ಪತ್ತೆಯಾಗಿದೆ. ಹೀಗಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಗೆ ಹೆಣ್ಣು ಕಾಡಾನೆ ಪ್ರಸವಕ್ಕೀಡಾಗಿ ಮರಿಯನ್ನು ಜೊತೆಗೆ ಒಯ್ಯಲಾಗದ ಸ್ಥಿತಿಯಾಗಿತ್ತೇ ಅನ್ನುವ ಪ್ರಶ್ನೆ ಎದುರಾಗಿದೆ. ಆನೆ ಮರಿಯ ದೇಹ ಬಿಳಿಯಾಗಿದ್ದು ನೀರಿನಲ್ಲಿ ತೇಲಿಕೊಂಡು ಬಂದಿದೆ. ಸತ್ತು ಒಂದೆರಡು ದಿನ ಆದಬಳಿಕವೇ ನೀರಿನಲ್ಲಿ ತೇಲುವುದರಿಂದ ತಾಯಿ ಕಾಡಾನೆ ಬಗ್ಗೆಯೂ ಆತಂಕ ಇದೆ. ಘಟ್ಟಗಳಲ್ಲಿ ಧುಮ್ಮಿಕ್ಕುವ ನದಿಗಳನ್ನು ದಾಟುವಾಗಲೋ ಏನೋ ಆನೆ ಮರಿ ನೀರುಪಾಲಾಗಿರುವ ಸಾಧ್ಯತೆಯಿದೆ.
ರಾತ್ರಿ ವೇಳೆ ಆನೆ ಮರಿಯ ಮೃತದೇಹವನ್ನು ನೀರಿನಿಂದ ಮೇಲೆತ್ತುವುದು ಸಾಧ್ಯವಾಗಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬಂದಿ ಆನೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ.
Baby elephant dies after heavy rains in Subramanya Mangalore.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm