ಬ್ರೇಕಿಂಗ್ ನ್ಯೂಸ್
17-07-24 11:11 pm Mangaluru Correspondent ಕರಾವಳಿ
ಮಂಗಳೂರು, ಜುಲೈ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರ ಮಧ್ಯೆ ಜುಲೈ 18 ಮತ್ತು 19ರಂದು ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಿರುವುದರಿಂದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕು ವ್ಯಾಪ್ತಿಯಲ್ಲಿ ಜುಲೈ 18ರಂದು ಶಾಲೆ ಮತ್ತು ಕಾಲೇಜಿಗೆ ರಜೆ ನೀಡಲಾಗಿದೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಮಾಡಿದ್ದು, ಮಂಗಳೂರು, ಉಳ್ಳಾಲ, ಮೂಲ್ಕಿ- ಮೂಡುಬಿದ್ರೆ ತಾಲೂಕಿಗೆ ರಜೆ ನೀಡಿಲ್ಲ. ಗ್ರಾಮಾಂತರ ಪ್ರದೇಶದ ತಾಲೂಕುಗಳಿಗೆ ರಜೆ ನೀಡಿದ್ದಾಗಿ ತಿಳಿಸಿದ್ದಾರೆ. ಇದಲ್ಲದೆ, ಶಾಲೆಗೆ ಬರದ ಮಕ್ಕಳನ್ನು ಕಡ್ಡಾಯ ಹಾಜರಾತಿ ಮಾಡುವಂತಿಲ್ಲ. ಮಕ್ಕಳು, ಹೆತ್ತವರು ನದಿ ದಡಗಳಲ್ಲಿ ಜಾಗ್ರತೆ ಇರಬೇಕು. ಮೀನುಗಾರರು ನದಿ, ಸಮುದ್ರಕ್ಕೆ ತೆರಳಬಾರದು ಎಂದೂ ಮುನ್ನೆಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಜುಲೈ 18ರಂದು ಜಿಲ್ಲೆಯಲ್ಲಿ ರಜೆ ನೀಡಲಾಗಿದೆ ಎಂದು ಫೇಕ್ ಲೆಟರ್ ವೈರಲ್ ಆಗಿತ್ತು. ಇದರ ಬಗ್ಗೆ ಸಿಟ್ಟಾದ ಜಿಲ್ಲಾಧಿಕಾರಿ, ಅಂತಹ ಫೇಕ್ ಪತ್ರವನ್ನು ಸೃಷ್ಟಿಸಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದರು. ಅಲ್ಲದೆ, ಇಂತಹ ಫೇಕ್ ಲೆಟರನ್ನು ವೈರಲ್ ಮಾಡಿದರೂ ಕ್ರಮ ಜರುಗಿಸುವುದಾಗಿ ಹೇಳಿದ್ದರು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ರಜೆ ಇತ್ತು. ಸೋಮವಾರ, ಮಂಗಳವಾರ ಮಳೆಯಿಂದ ರಜೆ ಇದ್ದರೆ, ಬುಧವಾರ ಮೊಹರಂ ಪ್ರಯುಕ್ತ ರಜೆ ಇತ್ತು. ಜುಲೈ 18ರಂದು ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಿಲ್ಲ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ರಜೆ ನೀಡಲಾಗಿದೆ.
No holiday for schools in Mangalore and moodbidri on July 18, only holiday for rural areas says DC. Dakshina Kannada district is experiencing continuous rains, in the midst of which a red alert has been issued by the meteorological department on July 18 and 19. Schools and colleges have been closed on July 18 in Puttur, Bantwala, Belthangadi, Sulya and Kadaba taluks.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm