ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.
ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm